Webdunia - Bharat's app for daily news and videos

Install App

‘ಬಿಜೆಪಿ ಮುಖಂಡರ ದೊಡ್ಡ ಡ್ರಾಮಾ ಏನು?'

Webdunia
ಮಂಗಳವಾರ, 16 ಜುಲೈ 2019 (17:11 IST)
ದೋಸ್ತಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿ ಕೈವಾಡವಿಲ್ಲ ಅಂತ ಬಿಜೆಪಿ ಹೇಳಿರುವುದು ಅದು ಆ ಪಕ್ಷದ ಮುಖಂಡರ ಡ್ರಾಮಾ ನಡೆಸ್ತಿರೋದಕ್ಕೆ ಸಾಕ್ಷಿ ಅಂತ ಟೀಕೆ ಕೇಳಿಬಂದಿದೆ.

ಸಚಿವ ಎಂಟಿಬಿ ನಾಗರಾಜ್ ಅವರನ್ನು ಬಿಜೆಪಿ ಮುಖಂಡರೇ ಕರೆದುಕೊಂಡು ಹೋಗಿದ್ದಾರೆ. ಶಾಸಕ ರೋಷನ್ ಬೇಗ್ ಅವರನ್ನು ಕರೆದುಕೊಂಡು ಹೋಗಲು ಬಂದವರು ಯಾರು ಅಂತ ಮಾಜಿ ಸಚಿವ ತನ್ವೀರ್ ಸೇಠ್ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ನಾಯಕರ ನಾಟಕ ಎಲ್ಲಾ ಜನರಿಗೂ ಗೊತ್ತಾಗಿದೆ. ಬೆಕ್ಕು ಕಣ್ಣು ಮುಚ್ಚಿಹಾಲು ಕುಡಿದರೆ ಗೊತ್ತಾಗೋಲ್ಲವೇ ಅಂತಂದ ಅವರು, ಮೈತ್ರಿ ಸರಕಾರಕ್ಕೆ ಯಾವುದೇ ತೊಂದರೆ ಆಗೋದಿಲ್ಲ ಎಂದ್ರು.

ವಿಶ್ವಾಸ ಮತವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಬೀತುಪಡಿಸಲಿದ್ದಾರೆ ಅಂತ ತನ್ವೀರ್ ಸೇಠ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments