Webdunia - Bharat's app for daily news and videos

Install App

‘ಬಿಜೆಪಿ ಮುಖಂಡರ ದೊಡ್ಡ ಡ್ರಾಮಾ ಏನು?'

Webdunia
ಮಂಗಳವಾರ, 16 ಜುಲೈ 2019 (17:11 IST)
ದೋಸ್ತಿ ಸರಕಾರದ ಶಾಸಕರು ರಾಜೀನಾಮೆ ನೀಡಿರೋ ಹಿಂದೆ ಬಿಜೆಪಿ ಕೈವಾಡವಿಲ್ಲ ಅಂತ ಬಿಜೆಪಿ ಹೇಳಿರುವುದು ಅದು ಆ ಪಕ್ಷದ ಮುಖಂಡರ ಡ್ರಾಮಾ ನಡೆಸ್ತಿರೋದಕ್ಕೆ ಸಾಕ್ಷಿ ಅಂತ ಟೀಕೆ ಕೇಳಿಬಂದಿದೆ.

ಸಚಿವ ಎಂಟಿಬಿ ನಾಗರಾಜ್ ಅವರನ್ನು ಬಿಜೆಪಿ ಮುಖಂಡರೇ ಕರೆದುಕೊಂಡು ಹೋಗಿದ್ದಾರೆ. ಶಾಸಕ ರೋಷನ್ ಬೇಗ್ ಅವರನ್ನು ಕರೆದುಕೊಂಡು ಹೋಗಲು ಬಂದವರು ಯಾರು ಅಂತ ಮಾಜಿ ಸಚಿವ ತನ್ವೀರ್ ಸೇಠ್ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ನಾಯಕರ ನಾಟಕ ಎಲ್ಲಾ ಜನರಿಗೂ ಗೊತ್ತಾಗಿದೆ. ಬೆಕ್ಕು ಕಣ್ಣು ಮುಚ್ಚಿಹಾಲು ಕುಡಿದರೆ ಗೊತ್ತಾಗೋಲ್ಲವೇ ಅಂತಂದ ಅವರು, ಮೈತ್ರಿ ಸರಕಾರಕ್ಕೆ ಯಾವುದೇ ತೊಂದರೆ ಆಗೋದಿಲ್ಲ ಎಂದ್ರು.

ವಿಶ್ವಾಸ ಮತವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಬೀತುಪಡಿಸಲಿದ್ದಾರೆ ಅಂತ ತನ್ವೀರ್ ಸೇಠ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments