Webdunia - Bharat's app for daily news and videos

Install App

ಕೇಂದ್ರ ಸಚಿವರಿಂದ ರಾಜ್ಯದ ಸಚಿವರಿಗೆ ಸಿಕ್ಕ ಬರ್ತ್ ಡೇ ಗಿಫ್ಟ್ ಏನು?

Webdunia
ಬುಧವಾರ, 18 ಡಿಸೆಂಬರ್ 2019 (21:28 IST)
ಕೇಂದ್ರದ ಸಚಿವರಿಂದ ರಾಜ್ಯದ ಸಚಿವರೊಬ್ಬರಿಗೆ ಬರ್ತಡೇ ಗಿಫ್ಟ್ ಸಿಕ್ಕಿದ್ದು, ಇದರಿಂದ ರಾಜ್ಯದ ಹಲವಾರು ಜನರಿಗೆ ಉಪಯೋಗವಾಗಿದೆ.

ಹುಬ್ಬಳ್ಳಿಯಲ್ಲಿ ಕೇಂದ್ರದ ರೈಲ್ವೆ ಖಾತೆ ರಾಜ್ತ ಸಚಿವ ಸುರೇಶ್ ಅಂಗಡಿ ಹೇಳಿಕೆ ನೀಡಿದ್ದು, ಈ ಭಾಗದ ಉದ್ಯೋಗಾಂಕ್ಷಿಗಳಿಗೆ ಅನುಕೂಲಕ್ಕಾಗಿ ಭರ್ತಿ ಬೋರ್ಡ್ ಸ್ಥಾಪನೆ ಮಾಡಲಾಗುತ್ತಿದೆ. ಹೆಚ್ಚಿನ ಸಂಖ್ಯೆಯ ಕನ್ನಡಿಗ ಉದ್ಯೋಗಾಂಕ್ಷಿಗಳು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ನಮ್ಮ ಬೀಗರ(ಜಗದೀಶ್ ಶೆಟ್ಟರ್) ಹುಟ್ಟು ಹಬ್ಬದ ಗಿಫ್ಟ್ ‌ನೀಡಿದ್ದೇವೆ ಎಂದರು.

ಹುಬ್ಬಳ್ಳಿ- ಬೆಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ ರೈಲು ಒದಗಿಸುವ ಸಿದ್ಧತೆ ನಡೆಯುತ್ತಿದೆ. ಐದು ಗಂಟೆಯೊಳಗೆ ತಲುಪಲಿದೆ ಹುಬ್ಬಳ್ಳಿ-ಬೆಂಗಳೂರು ರೈಲು ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments