ಕಾಂಗ್ರೆಸ್ ಗೆ ಕೈಕೊಟ್ಟ ಜಾಧವ್ ಗೆ ಬಿಜೆಪಿಗರು ಮಾಡ್ತಿರೋದೇನು?

Webdunia
ಮಂಗಳವಾರ, 5 ಮಾರ್ಚ್ 2019 (14:39 IST)
ಕಾಂಗ್ರೆಸ್ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ ಜಾಧವ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಜಾಧವರಿಗೆ ಬಿಜೆಪಿ ಮುಖಂಡರು ಸ್ವಾಗತ ಕೋರಿ ಪೋಸ್ಟ್ ಮಾಡುತ್ತಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಶಾಸಕ ಉಮೇಶ ಜಾಧವ್ ಬಿಜೆಪಿ ಸೇರೋ ವಿಚಾರ ಕ್ಷೇತ್ರದಲ್ಲಿ ಮಾತ್ರವಲ್ಲ ಜಿಲ್ಲೆಯಲ್ಲಿ ಚರ್ಚೆಗೆ ಕಾರಣವಾಗ್ತಿದೆ.

ಉಮೇಶ ಜಾದವ್ ಅವರಿಗೆ ಬಿಜೆಪಿಗೆ ಹಾರ್ದಿಕ ಸ್ವಾಗತ ಎಂದು ಪೋಸ್ಟ್ ಹಾಕಲಾಗುತ್ತಿದೆ. ಸಾಮಾಜಿಕಜಾಲತಾಣಗಳಲ್ಲಿ ಕಲಬುರ್ಗಿ ಜಿಲ್ಲೆಯ ಬಿಜೆಪಿ ಮುಖಂಡರಿಂದ ಪೇಸ್ಬುಕ್ ನಲ್ಲಿ ಪೋಸ್ಟ್ ಹಾಕಲಾಗುತ್ತಿದೆ.

ಕಲಬುರ್ಗಿ ಲೋಕಸಭೆ ಯುದ್ಧ ಪ್ರಾರಂಭ ಎಂದು ಪೋಸ್ಟ್ ಮಾಡಲಾಗಿದೆ. ನಾಳೆ ಕಲಬುರ್ಗಿಗೆ ಬರಲಿರುವ ಮೋದಿ ಸಮ್ಮುಖದಲ್ಲಿ ಬಿಜೆಪಿಗೆ ಜಾದವ್ ಸೇರಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ ಪೋಸ್ಟ್ ಗಳು. ಸಂಸದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಲೋಕಸಭೆಯಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಜಾದವ್.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments