Webdunia - Bharat's app for daily news and videos

Install App

ಡೀನೋಟಿಫಿಕೇಷನ್, ಡೀಮಾನಿಟೈಸೇಷನ್ ಬಿಟ್ಟರೆ ಬಿಜೆಪಿ ಬಳಿ ಏನಿದೆ?

Webdunia
ಗುರುವಾರ, 4 ಏಪ್ರಿಲ್ 2019 (21:01 IST)
ಬಿಜೆಪಿಗೆ ಕೇವಲ ಡಿನೋಟಿಫಿಕೇಷನ್, ಡೀಮಾನಿಟೈಸೇಷನ್, ಸರ್ಜಿಕಲ್ ಸ್ಟೈಕ್‍ಗಳನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಕಾಂಗ್ರೆಸ್ ಪಕ್ಷ ದೇಶದಲ್ಲಿನ ಬಡವರ ಏಳ್ಗೆಗೆ ಹಲವಾರು ಜನಪರ ಕಾರ್ಯಕ್ರಮಗಳನ್ನು ನೀಡಿದೆ. ಆದರೆ, ಬಿಜೆಪಿಗೆ ಹೇಳಿಕೊಳ್ಳುವ ಯಾವುದೇ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ್  ವ್ಯಂಗ್ಯವಾಡಿದ್ದಾರೆ.

ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್  ಪರವಾಗಿ ಮತ ಯಾಚಿಸಲು ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ದೇಶದಲ್ಲಿ 20 ಅಂಶಗಳ ಕಾರ್ಯಕ್ರಮಗಳು, ಬಡವರನ್ನು ಬಡತನದಿಂದ ನಿರ್ಮೂಲನೆ ಮಾಡಿ ಅವರ ಏಳ್ಗೆ ಮಾಡುವುದು, ಭೂಸುಧಾರಣಾ ಕಾಯ್ದೆಗಳಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಈ ಮೂಲಕ ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಜನಮನ್ನಣೆ ಗಳಿಸಿದೆ ಎಂದರು.

ಆದರೆ, ಬಿಜೆಪಿ ಪಕ್ಷಕ್ಕೆ ಹೇಳಿಕೊಳ್ಳುವಂತಹ ಯಾವುದೇ ಕಾರ್ಯಕ್ರಮಗಳಿಲ್ಲ. ದೇಶದ ಜನರ ಪರ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿಗೆ ಕೇವಲ ಡಿನೋಟಿಫಿಕೇಷನ್, ಡೀಮಾನಿಟೈಸೇಷನ್, ಸರ್ಜಿಕಲ್ ಸ್ಟೈಕ್‍ಗಳನ್ನು ರಾಜಕೀಯ ದಾಳವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ವ್ಯಂಗ್ಯವಾಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments