Webdunia - Bharat's app for daily news and videos

Install App

ಸಚಿವೆ ಉಮಾಶ್ರೀಗೆ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಲು ಕಾರಣವೇನು…?

Webdunia
ಗುರುವಾರ, 3 ಮೇ 2018 (06:31 IST)
ಬೆಂಗಳೂರು : ಚುನಾವಣಾ ಪ್ರಚಾರಕ್ಕೆ ಮಕ್ಕಳನ್ನು ಬಳಸಿಕೊಂಡು ನೀತಿ ಸಂಹಿತೆ ಉಲ್ಲಂಘಿಸಿದ  ಕಾರಣಕ್ಕೆ ತೇರದಾಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆದ ಸಚಿವೆ ಹಾಗು ನಟಿ ಉಮಾಶ್ರೀ ಅವರಿಗೆ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ಕಾನೂನಿನ ಪ್ರಕಾರ 14 ವರ್ಷದೊಳಗಿನ ಮಕ್ಕಳನ್ನು ಚುನಾವಣಾ ಪ್ರಚಾರಕ್ಕೆ ಬಳಸುವುದನ್ನು ನಿಷೇಧಿಸಲಾಗಿದೆ. ಆದರೆ ಸಚಿವೆ ಉಮಾಶ್ರೀ ಅವರು ಮಹಾಲಿಂಗಪುರದಲ್ಲಿ ಏಪ್ರಿಲ್‌ 29ರಂದು ನಡೆದ ಪಕ್ಷದ ಚುನಾವಣೆ ಪ್ರಚಾರ ಸಭೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಕಾಂಗ್ರೆಸ್‌ ಧ್ವಜ ಹಿಡಿದ 14 ವರ್ಷದೊಳಗಿನ ಮಕ್ಕಳು ಪ್ರಚಾರದಲ್ಲಿ ಬಳಸಿಕೊಂಡಿರುವುದು  ಚುನಾವಣಾ ಆಯೋಗ ಚಿತ್ರೀಕರಿಸಿಕೊಂಡಿರುವ ದೃಶ್ಯಗಳಲ್ಲಿ ಕಂಡುಬಂದಿದ್ದ ಕಾರಣದಿಂದ ನೋಟಿಸ್ ಜಾರಿ ಮಾಡಲಾಗಿದೆ. ಇದು ಮೇಲ್ನೋಟಕ್ಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು. ಈ ಬಗ್ಗೆ 24 ಗಂಟೆಯೊಳಗಾಗಿ ಲಿಖಿತ ರೂಪದಲ್ಲಿ ಉತ್ತರ ಸಲ್ಲಿಸುವಂತೆ ಉಮಾಶ್ರೀ ಅವರಿಗೆ ಸೂಚಿಸಲಾಗಿದೆ ಎಂದು ಸುದ್ದಿಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಮುಂದಿನ ಸುದ್ದಿ
Show comments