Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯರ ಆ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಹೀಗಾ ಹೇಳೋದು?

ಸಿದ್ದರಾಮಯ್ಯರ ಆ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಹೀಗಾ ಹೇಳೋದು?
ಕಲಬುರಗಿ , ಶನಿವಾರ, 19 ಅಕ್ಟೋಬರ್ 2019 (20:16 IST)
ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಭಾರತ ರತ್ನ ವಿಷಯವಾಗಿ ವಾಕ್ಸಮರ ನಡೆಯುತ್ತಿದೆ.

ಈ ನಡುವೆ ಮಾಜಿ ಸಿಎಂ ಸಿದ್ದರಾಮಯ್ಯ ವೀರ್ ಸಾವರ್ಕರ್ ಬಗ್ಗೆ ನೀಡಿರೋ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ.
webdunia

ಸಿದ್ದರಾಮಯ್ಯರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ನಿರಾಕರಿಸಿದ್ದಾರೆ.

ಇನ್ನು, ಬಿ.ಎಸ್.ಯಡಿಯೂರಪ್ಪ ಮಹಾರಾಷ್ಟ್ರಕ್ಕೆ ನೀರು ಹರಿಸ್ತೀನಿ ಅಂದಿರೋ ವಿಚಾರಕ್ಕೆ ಮಹಾರಾಷ್ಟ್ರದ ಚುನಾವಣೆ ಮುಗೀಲಿ. ಆ ಬಳಿಕ ಇದಕ್ಕೆ ಪ್ರತಿಕ್ರಿಯೆ ನೀಡೋದಾಗಿ ಖರ್ಗೆ ಹೇಳಿದ್ರು.



Share this Story:

Follow Webdunia kannada

ಮುಂದಿನ ಸುದ್ದಿ

ಸ್ಥಳದಲ್ಲೇ ನಕಲಿ ಕೀ ಮಾಡಿ ಕಾರು ಕದಿಯುತ್ತಿದ್ದ ಖತರ್ನಾಕ್ ಗ್ಯಾಂಗ್