Select Your Language

Notifications

webdunia
webdunia
webdunia
webdunia

ದೇಶದ ಸಂವಿಧಾನ ಉಳಿಸುವ ಚುನಾವಣೆ ಯಾವುದು?

ದೇಶದ ಸಂವಿಧಾನ ಉಳಿಸುವ ಚುನಾವಣೆ ಯಾವುದು?
ಮಂಗಳೂರು , ಸೋಮವಾರ, 18 ಮಾರ್ಚ್ 2019 (17:40 IST)
ಈ ಚುನಾವಣೆ ದೇಶದ ಸಂವಿಧಾನವನ್ನು ಉಳಿಸುವ ಚುನಾವಣೆಯಾಗಲಿದೆ ಅಂತ ಸಚಿವರೊಬ್ರು ಹೇಳಿದ್ದಾರೆ.

ಆ ಕಾರಣಕ್ಕಾಗಿ ಕಾಂಗ್ರೆಸ್ ಗೆ ಜನ ಆಶೀರ್ವಾದ ಮಾಡಬೇಕು. ಜಿಲ್ಲೆಯ ಯಾವುದೇ ಸಮಸ್ಯೆಯನ್ನು ಸಂಸತ್ತಿನಲ್ಲಿ ಹತ್ತು ವರುಷದಲ್ಲಿ ಹೇಳಲು ಸಾಧ್ಯವಾಗಿಲ್ಲ. ಹೇಳಿಕೊಳ್ಳುವಂತಹ ಯಾವುದೇ ಅನುದಾನ ಜಿಲ್ಲೆಗೆ ಬಂದಿಲ್ಲ. ಪ್ರಧಾನಿ ಪ್ರತಿಯೊಂದರಲ್ಲೂ ಭಾವನಾತ್ಮಕವಾಗಿ ಮಾತಾಡುತ್ತಾರೆ. ನೋಟ್ ಬ್ಯಾನ್ ನ್ನು ಭಾವನಾತ್ಮಕವಾಗಿ ತೋರಿಸಿದರು.

ಅದರಿಂದ 153 ಮಹಿಳೆಯರು ಬಲಿಯಾಗಿದ್ದಾರೆ. ಅದರ ಬಗ್ಗೆ ಮಾತಾಡಿ ಅಂತ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಟಿ ನಡೆಸಿದ್ದು, ರಫೇಲ್ ನ ಮಾಹಿತಿ ಕದ್ದು ಹೋಗಿದೆ ಅಂತಾರೆ. ಇಂತಹ ವಿಚಿತ್ರ ಸರಕಾರ ವಿಶ್ವದ ಎಲ್ಲಿಯೂ ಕಾಣಸಿಗದು ಎಂದು ಅವರು ವ್ಯಂಗ್ಯವಾಡಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಗೆ ಟಿಕೆಟ್ ಸಿಗದ ಹಿನ್ನಲೆ; ಆತ್ಮಹತ್ಯೆಗೆ ಯತ್ನಿಸಿದ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಶಾಸಕ