Webdunia - Bharat's app for daily news and videos

Install App

ದೇಶದ ಸಂವಿಧಾನ ಉಳಿಸುವ ಚುನಾವಣೆ ಯಾವುದು?

Webdunia
ಸೋಮವಾರ, 18 ಮಾರ್ಚ್ 2019 (17:40 IST)
ಈ ಚುನಾವಣೆ ದೇಶದ ಸಂವಿಧಾನವನ್ನು ಉಳಿಸುವ ಚುನಾವಣೆಯಾಗಲಿದೆ ಅಂತ ಸಚಿವರೊಬ್ರು ಹೇಳಿದ್ದಾರೆ.

ಆ ಕಾರಣಕ್ಕಾಗಿ ಕಾಂಗ್ರೆಸ್ ಗೆ ಜನ ಆಶೀರ್ವಾದ ಮಾಡಬೇಕು. ಜಿಲ್ಲೆಯ ಯಾವುದೇ ಸಮಸ್ಯೆಯನ್ನು ಸಂಸತ್ತಿನಲ್ಲಿ ಹತ್ತು ವರುಷದಲ್ಲಿ ಹೇಳಲು ಸಾಧ್ಯವಾಗಿಲ್ಲ. ಹೇಳಿಕೊಳ್ಳುವಂತಹ ಯಾವುದೇ ಅನುದಾನ ಜಿಲ್ಲೆಗೆ ಬಂದಿಲ್ಲ. ಪ್ರಧಾನಿ ಪ್ರತಿಯೊಂದರಲ್ಲೂ ಭಾವನಾತ್ಮಕವಾಗಿ ಮಾತಾಡುತ್ತಾರೆ. ನೋಟ್ ಬ್ಯಾನ್ ನ್ನು ಭಾವನಾತ್ಮಕವಾಗಿ ತೋರಿಸಿದರು.

ಅದರಿಂದ 153 ಮಹಿಳೆಯರು ಬಲಿಯಾಗಿದ್ದಾರೆ. ಅದರ ಬಗ್ಗೆ ಮಾತಾಡಿ ಅಂತ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಟಿ ನಡೆಸಿದ್ದು, ರಫೇಲ್ ನ ಮಾಹಿತಿ ಕದ್ದು ಹೋಗಿದೆ ಅಂತಾರೆ. ಇಂತಹ ವಿಚಿತ್ರ ಸರಕಾರ ವಿಶ್ವದ ಎಲ್ಲಿಯೂ ಕಾಣಸಿಗದು ಎಂದು ಅವರು ವ್ಯಂಗ್ಯವಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments