Webdunia - Bharat's app for daily news and videos

Install App

ದೇಶದ ಸಂವಿಧಾನ ಉಳಿಸುವ ಚುನಾವಣೆ ಯಾವುದು?

Webdunia
ಸೋಮವಾರ, 18 ಮಾರ್ಚ್ 2019 (17:40 IST)
ಈ ಚುನಾವಣೆ ದೇಶದ ಸಂವಿಧಾನವನ್ನು ಉಳಿಸುವ ಚುನಾವಣೆಯಾಗಲಿದೆ ಅಂತ ಸಚಿವರೊಬ್ರು ಹೇಳಿದ್ದಾರೆ.

ಆ ಕಾರಣಕ್ಕಾಗಿ ಕಾಂಗ್ರೆಸ್ ಗೆ ಜನ ಆಶೀರ್ವಾದ ಮಾಡಬೇಕು. ಜಿಲ್ಲೆಯ ಯಾವುದೇ ಸಮಸ್ಯೆಯನ್ನು ಸಂಸತ್ತಿನಲ್ಲಿ ಹತ್ತು ವರುಷದಲ್ಲಿ ಹೇಳಲು ಸಾಧ್ಯವಾಗಿಲ್ಲ. ಹೇಳಿಕೊಳ್ಳುವಂತಹ ಯಾವುದೇ ಅನುದಾನ ಜಿಲ್ಲೆಗೆ ಬಂದಿಲ್ಲ. ಪ್ರಧಾನಿ ಪ್ರತಿಯೊಂದರಲ್ಲೂ ಭಾವನಾತ್ಮಕವಾಗಿ ಮಾತಾಡುತ್ತಾರೆ. ನೋಟ್ ಬ್ಯಾನ್ ನ್ನು ಭಾವನಾತ್ಮಕವಾಗಿ ತೋರಿಸಿದರು.

ಅದರಿಂದ 153 ಮಹಿಳೆಯರು ಬಲಿಯಾಗಿದ್ದಾರೆ. ಅದರ ಬಗ್ಗೆ ಮಾತಾಡಿ ಅಂತ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಟಿ ನಡೆಸಿದ್ದು, ರಫೇಲ್ ನ ಮಾಹಿತಿ ಕದ್ದು ಹೋಗಿದೆ ಅಂತಾರೆ. ಇಂತಹ ವಿಚಿತ್ರ ಸರಕಾರ ವಿಶ್ವದ ಎಲ್ಲಿಯೂ ಕಾಣಸಿಗದು ಎಂದು ಅವರು ವ್ಯಂಗ್ಯವಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments