ದೇಶದ ಸಂವಿಧಾನ ಉಳಿಸುವ ಚುನಾವಣೆ ಯಾವುದು?

Webdunia
ಸೋಮವಾರ, 18 ಮಾರ್ಚ್ 2019 (17:40 IST)
ಈ ಚುನಾವಣೆ ದೇಶದ ಸಂವಿಧಾನವನ್ನು ಉಳಿಸುವ ಚುನಾವಣೆಯಾಗಲಿದೆ ಅಂತ ಸಚಿವರೊಬ್ರು ಹೇಳಿದ್ದಾರೆ.

ಆ ಕಾರಣಕ್ಕಾಗಿ ಕಾಂಗ್ರೆಸ್ ಗೆ ಜನ ಆಶೀರ್ವಾದ ಮಾಡಬೇಕು. ಜಿಲ್ಲೆಯ ಯಾವುದೇ ಸಮಸ್ಯೆಯನ್ನು ಸಂಸತ್ತಿನಲ್ಲಿ ಹತ್ತು ವರುಷದಲ್ಲಿ ಹೇಳಲು ಸಾಧ್ಯವಾಗಿಲ್ಲ. ಹೇಳಿಕೊಳ್ಳುವಂತಹ ಯಾವುದೇ ಅನುದಾನ ಜಿಲ್ಲೆಗೆ ಬಂದಿಲ್ಲ. ಪ್ರಧಾನಿ ಪ್ರತಿಯೊಂದರಲ್ಲೂ ಭಾವನಾತ್ಮಕವಾಗಿ ಮಾತಾಡುತ್ತಾರೆ. ನೋಟ್ ಬ್ಯಾನ್ ನ್ನು ಭಾವನಾತ್ಮಕವಾಗಿ ತೋರಿಸಿದರು.

ಅದರಿಂದ 153 ಮಹಿಳೆಯರು ಬಲಿಯಾಗಿದ್ದಾರೆ. ಅದರ ಬಗ್ಗೆ ಮಾತಾಡಿ ಅಂತ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಟಿ ನಡೆಸಿದ್ದು, ರಫೇಲ್ ನ ಮಾಹಿತಿ ಕದ್ದು ಹೋಗಿದೆ ಅಂತಾರೆ. ಇಂತಹ ವಿಚಿತ್ರ ಸರಕಾರ ವಿಶ್ವದ ಎಲ್ಲಿಯೂ ಕಾಣಸಿಗದು ಎಂದು ಅವರು ವ್ಯಂಗ್ಯವಾಡಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments