Webdunia - Bharat's app for daily news and videos

Install App

ಕೆಎನ್ ರಾಜಣ್ಣ ವಜಾ ಇಫೆಕ್ಟ್: ರಾಹುಲ್ ಗಾಂಧಿ ಕೆಲಸದಿಂದ ಇವರಿಗೆಲ್ಲಾ ನಡುಕ ಶುರು

Krishnaveni K
ಮಂಗಳವಾರ, 12 ಆಗಸ್ಟ್ 2025 (11:03 IST)
ಬೆಂಗಳೂರು: ಪಕ್ಷದ ನಾಯಕರ ವಿರುದ್ಧವೇ ಮಾತನಾಡಿದ ಸಚಿವ ಕೆಎನ್ ರಾಜಣ್ಣರನ್ನು ದಿಡೀರ್ ಆಗಿ ಸಚಿವ ಸ್ಥಾನದಿಂದ ಕಿತ್ತು ಹಾಕಲಾಗಿದೆ. ರಾಹುಲ್ ಗಾಂಧಿ ಮಾಡಿದ ಕೆಲಸಕ್ಕೆ ಈಗ ರಾಜ್ಯ ಕಾಂಗ್ರೆಸ್ ನ ಈ ಎಲ್ಲಾ ನಾಯಕರಿಗೆ ಈಗ ನಡುಕ ಶುರುವಾಗಿದೆ.

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯರದ್ದು ಒಂದು ಬಣವಾದರೆ ಇನ್ನೊಂದು ಬಣ ಡಿಕೆ ಶಿವಕುಮಾರ್ ಪರವಾಗಿದೆ ಎನ್ನುವುದು ಈಗ ಗುಟ್ಟಾಗಿಯೇನೂ ಉಳಿದಿಲ್ಲ. ಆದರೆ ಈ ಎರಡೂ ಬಣಗಳಿಗೆ ಸೇರಿದ ನಾಯಕರು ಸದಾ ನಾಯಕತ್ವ ಬದಲಾವಣೆ ಬಗ್ಗೆ ಒಂದಿಲ್ಲೊಂದು ಹೇಳಿಕೆ ನೀಡುತ್ತಲೇ ಇದ್ದರು. ಇವರಲ್ಲಿ ಕೆಎನ್ ರಾಜಣ್ಣ ಕೂಡಾ ಒಬ್ಬರಾಗಿದ್ದರು.

ಕಾಂಗ್ರೆಸ್ ನ ಮತಗಳ್ಳತನ ಹೋರಾಟದ ಬಗ್ಗೆಯೇ ಕಿಡಿ ಕಾರಿದ್ದ ರಾಜಣ್ಣರನ್ನು ಸ್ವತಃ ರಾಹುಲ್ ಗಾಂಧಿ ಸೂಚನೆಯಂತೆ ಸಂಪುಟದಿಂದ ಕಿತ್ತು ಹಾಕಲಾಗಿದೆ. ಈ ಮೂಲಕ ಹೈಕಮಾಂಡ್ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದೆ.

ಹೈಕಮಾಂಡ್ ನಿಂದಲೇ ಈಗಾಗಲೇ ಹಲವು ಬಾರಿ ಎಚ್ಚರಿಕೆ ಬಂದರೂ ಕ್ಯಾರೇ ಎನ್ನದೇ ನಾಯಕತ್ವ ವಿಚಾರವಾಗಿ ಸಾರ್ವಜನಿಕವಾಗಿ ಹೇಳಿಕೆ ನೀಡುವ ಅನೇಕರಿದ್ದಾರೆ. ಅವರಿಗೆಲ್ಲಾ ಈಗ ನಡುಕ ಶುರುವಾಗಿದೆ. ಮುಖ್ಯವಾಗಿ ಇಕ್ಬಾಲ್ ಹುಸೇನ್, ರಾಜು ಕಾಗೆ, ಎಚ್ ಸಿ ಬಾಲಕೃಷ್ಣ, ಬಿಆರ್ ಪಾಟೀಲ್, ಬಸವರಾಜ ರಾಯರೆಡ್ಡಿ ಮೊದಲಾದವರು ಸದಾ ನಾಲಿಗೆ ಹರಿಬಿಡುತ್ತಲೇ ಇರುತ್ತಾರೆ. ಆದರೆ ರಾಹುಲ್ ಗಾಂಧಿ ನೀಡಿದ ಏಟಿಗೆ ಈ ನಾಯಕರಿಗೂ ನಡುಕ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments