Webdunia - Bharat's app for daily news and videos

Install App

ಕೆರೆಗಿಳಿದ ಭಾವ-ಭಾಮೈದ ಏನಾದ್ರು?

Webdunia
ಭಾನುವಾರ, 5 ಮೇ 2019 (20:08 IST)
ಕೆರೆಯಲ್ಲಿ ಭಾವ-ಭಾಮೈದ ಇಳಿದಿದ್ದರು. ಆದರೆ ಅವರ ಮನೆಯಲ್ಲಿ ಈಗ ದುಃಖ ಮಡುಗಟ್ಟಿದೆ.

ಸ್ನೇಹಿತರೊಂದಿಗೆ ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಉತ್ತೂರು ಕೆರೆಯಲ್ಲಿ ನಡೆದಿದೆ.

ತೆರಕಣಾಂಬಿಯ ಪುಟ್ಟಸ್ವಾಮಿ ಎಂಬವರ ಅಳಿಯ ತಮಿಳ್(29) ಹಾಗೂ ಪುಟ್ಟಸ್ವಾಮಿಯ ಮಗ ನಂದೀಶ್(23) ಮೃತಪಟ್ಟ ದುರ್ದೈವಿಗಳು. ಮೃತ  ತಮಿಳ್ ಹಾಗೂ ನಂದೀಶ್ ಭಾವ-ಭಾಮೈದುನರಾಗಿದ್ದು, ಇಬ್ಬರಿಗೂ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ.

ಸ್ನೇಹಿತರೊಂದಿಗೆ ಸ್ನಾನ ಮಾಡಲು ನೀರಿಗಿಳಿದ ನಂದೀಶ್ ಹಾಗೂ ತಮಿಳ್ ಈಜು ಬಾರದೇ ಮೃತಪಟ್ಟಿದ್ದು,  ಅಗ್ನಿಶಾಮಕ ದಳ, ಶವಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ತೆರಕಣಾಂಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments