Webdunia - Bharat's app for daily news and videos

Install App

ಕಿಡಿಗೇಡಿಗಳು ಇಟ್ಟ ಬೆಂಕಿಗೆ ನಲುಗಿದ್ದೇನು?

Webdunia
ಸೋಮವಾರ, 4 ನವೆಂಬರ್ 2019 (18:51 IST)
ಕಿಡಿಗೇಡಿಗಳು ಬೆಂಕಿ ಇಟ್ಟು ಮಾಡಬಾರದ ಕೆಲಸ ಮಾಡಿದ್ದಾರೆ.

ಕಿಡಿಗೇಡಿಗಳಿಂದ ಕಬ್ಬಿಗೆ ಬೆಂಕಿ ಬಿದ್ದಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಮಂಡ್ಯದ ಕಿಕ್ಕೇರಿ ಸಮೀಪದ
ಚಿಕ್ಕಳಲೆ ಗ್ರಾದದ ಶಿವಕುಮಾರ್ ಎಂಬುವರಿಗೆ ಸೇರಿಂದ ಕಬ್ಬು ಬೆಳೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಕಿಡಿಗೇಡಿಗಳು ಬೆಂಕಿ ಹಾಕಿದ್ದು, ಕಟಾವಿಗೆ ಬಂದ ಕಬ್ಬು ಸಂಪೂರ್ಣ ಸುಟ್ಟು ಹೋಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಅಧಿಕಾರಿಗಳು ಬಂದು ಸ್ವಲ್ಪ ಪ್ರಮಾಣದ ಕಬ್ಬನ್ನು ರಕ್ಷಿಸಿದ್ದಾರೆ.

ಕಿಕ್ಕೇರಿ ಪೊಲೀಸರು  ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments