Webdunia - Bharat's app for daily news and videos

Install App

ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಹುಚ್ಚ ವೆಂಕಟ್ ರವರ ಗುರುತಿನ ಚಿಹ್ನೆ ಯಾವುದು ಗೊತ್ತಾ…?

Webdunia
ಭಾನುವಾರ, 29 ಏಪ್ರಿಲ್ 2018 (06:59 IST)
ಬೆಂಗಳೂರು : ಚುನಾವಣಾ ಅಖಾಡಕ್ಕೆ ಇಳಿದ ನಟ, ನಿರ್ದೇಶಕ ಹುಚ್ಚ ವೆಂಕಟ್ ಅವರಿಗೆ ಚುನಾವಣಾ ಆಯೋಗವು ‘ಚಪ್ಪಲಿ’ ಯನ್ನು ಗುರುತಿನ ಚಿಹ್ನೆಯಾಗಿ ನೀಡಿದೆ.


ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಎಲ್ಲಾ ಪಕ್ಷದವರು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈಗಾಗಲೇ ಚುನಾವಣೆ ಪ್ರಚಾರವನ್ನು ಕೂಡ ಶುರು ಮಾಡಿದೆ. ಈ ಬೆನ್ನಲೇ  ಚುನಾವಣೆ ಆಯೋಗವು ಕೂಡ ಅಭ್ಯರ್ಥಿಗಳ ಗುರುತಿನ ಚಿಹ್ನೆಯನ್ನು ಘೋಷಣೆ ಮಾಡಿದ್ದು,  ಆರ್ ಆರ್ ನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹುಚ್ಚ ವೆಂಕಟ್ ಅವರು ಮಾತು ಮಾತಿಗೂ ನನ್ ಎಕ್ಕಡ ಎಂದು ಯಾವಾಗಲೂ ಹೇಳುತ್ತಿದ್ದು, ಇದೀಗ ಚುನಾವಣಾ ಆಯೋಗವು ಕೂಡ ‘ಚಪ್ಪಲಿ’ ಯನ್ನು ಅವರ ಗುರುತಿನ ಚಿಹ್ನೆಯಾಗಿ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments