Webdunia - Bharat's app for daily news and videos

Install App

ಅಗ್ನಿ ಅವಘಡದ ಹಿನ್ನಲೆ ಅಧಿಕಾರಿಗಳಿಗೆ ಸಚಿವ ರಾಮಲಿಂಗಾರೆಡ್ಡಿ ಕೊಟ್ಟ ಸೂಚನೆ ಏನು...?

Webdunia
ಸೋಮವಾರ, 8 ಜನವರಿ 2018 (11:50 IST)
ಬೆಂಗಳೂರು : ಬೆಂಗಳೂರಿನ ಕಲಾಸಿಪಾಳ್ಯ ಬಾರ್ ವೊಂದರಲ್ಲಿ ಅಗ್ನಿ ಅವಘಡ  ಸಂಭವಿಸಿದ್ದು, ಐವರು ಮರಣ ಹೊಂದಿದ ಹಿನ್ನಲೆಯಲ್ಲಿ ಘಟನಾ ಸ್ಥಳಕ್ಕೆ ಗೃಹ ಸಚಿವ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿದ್ದರು.


ಬಾರ್ ಒಳಗೆ ಹೋಗಿ ಸ್ಥಳ ಪರಿಶೀಲಿಸಿದ ಗೃಹ ಸಚಿವರು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರಿಂದ ಘಟನೆ ಬಗ್ಗೆ ಮಾಹಿತಿ ಪಡೆದ ಅವರು’ ಐವರಲ್ಲಿ ಮೂವರು ಬೆಂಕಿಯಿಂದ ತಪ್ಪಿಸಿಕೊಳ್ಳಲು ಬಾತ್ ರೂಂ ಒಳಗೆ ಹೋಗಿ ಉಸಿರುಗಟ್ಟಿ ಸಾವನಪ್ಪಿದ್ದು, ಉಳಿದಿಬ್ಬರು ಕ್ಯಾಶ್ ಕೌಂಟರ್ ಲ್ಲಿ ಬೆಂಕಿಗೆ ಆಹುತಿಯಾಗಿರುವುದು ತಿಳಿದು ಬಂದಿದೆ. ಬೆಂಕಿ ಅವಘಡ ಹೇಗೆ ಸಂಭವಿಸಿತ್ತು ಎಂಬುದಕ್ಕೆ  ಸೂಕ್ತ ರೀತಿಯ ತನಿಖೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments