Webdunia - Bharat's app for daily news and videos

Install App

ಲೋಕಸಭಾ ಚುನಾವಣೆಗೆ ಜೆಡಿಎಸ್ ಮಾಡ್ತಿರೋದೇನು?

Webdunia
ಶುಕ್ರವಾರ, 22 ಫೆಬ್ರವರಿ 2019 (14:54 IST)
ಮುಂಬರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭಗೊಂಡಿದೆ. ಏತನ್ಮಧ್ಯೆ ಕ್ಷೇತ್ರವಾರು ಅಭ್ಯರ್ಥಿಗಳ ಸಭೆಯನ್ನು ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡರು ಕರೆದಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ 2 ದಿನಗಳ ಸಭೆಯನ್ನು ಹೆಚ್.ಡಿ.ದೇವೇಗೌಡರು ಕರೆದಿದ್ದಾರೆ. ಇಂದು ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರದ ಪ್ರಮುಖರ ಸಭೆ ನಡೆಯಲಿದೆ. ಅದರಂತೆ ಫೆ.24 ರಂದು ಉತ್ತರ ಕನ್ನಡ, ಶಿವಮೊಗ್ಗ, ವಿಜಯಪುರ, ರಾಯಚೂರು, ಚಿಕ್ಕಮಗಳೂರು, ಚಾಮರಾಜನಗರ ಕ್ಷೇತ್ರಗಳ ಸಭೆ ನಡೆಯಲಿವೆ.

ಲೋಕಸಭೆಯಲ್ಲೂ ಮೈತ್ರಿ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆ ತಯಾರಿಯನ್ನ ಹೇಗೆ ನಡೆಸಬೇಕು? ತಳಮಟ್ಟದ ಕಾರ್ತಕರ್ತರನ್ನ ಸೆಳೆಯುವುದು ಹೇಗೆ? ಪ್ರಚಾರದ ವೈಖರಿ ಹೇಗಿರ್ಬೇಕು? ಕ್ಷೇತ್ರದಲ್ಲಿ ತಮ್ಮ ಶಕ್ತಿ ಎಷ್ಟಿದೆ ಎಂಬ ಕುರಿತು ಚರ್ಚೆ ನಡೆಸಲಾಗುತ್ತದೆ. ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments