Webdunia - Bharat's app for daily news and videos

Install App

ಮಗ ತಪ್ಪು ಮಾಡಿದರೆ ತಂದೆಯ ಮೇಲೆ ಕ್ರಮ ಯಾವ ಕಾನೂನಿನಲ್ಲಿದೆ– ಜಾರ್ಜ್ ಪ್ರಶ್ನೆ

Webdunia
ಮಂಗಳವಾರ, 20 ಫೆಬ್ರವರಿ 2018 (15:23 IST)
ಮಗ ತಪ್ಪು ಮಾಡಿದರೆ ತಂದೆಯ ಮೇಲೆ ಕ್ರಮ ತಗೆದುಕೊಳ್ಳಬೇಕು ಅಂತ ಯಾವ ಐಪಿಸಿ ಸೆಕ್ಷನ್‌ನಲ್ಲಿದೆ ಎಂದು ಸಚಿವ ಕೆ.ಜೆ ಜಾರ್ಜ್ ಪ್ರಶ್ನೆ ಮಾಡಿದ್ದಾರೆ.
 
ವಿಧಾನಸೌಧದದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ವಿಚಾರಕ್ಕಿಂತ ಸಂತೋಷ್ ವಿಚಾರದ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದಿದ್ದಾರೆ.‌
 
ವಿನಯ್ ಹಲ್ಲೆಗೊಳಗಾಗಿದ್ದಾರೆ. ಅವರ ಪತ್ನಿ ಪತ್ರ ಬರೆದರೂ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿಲ್ಲ. ಊರೆಲ್ಲ ಸುತ್ತುವ ಇವರಿಗೆ ಠಾಣೆಗೆ ಬರಲು ವಯಸ್ಸಿನ ಸಮಸ್ಯೆ ಆಗುತ್ತದೆ. ಮೊದಲು ಸಂತೋಷ್ ಪ್ರಕರಣದ ಬಗ್ಗೆ ಬಿಜೆಪಿಯವರು ಮಾತನಾಡಲಿ ಎಂದು ಕಿಡಿ ಕಾರಿದ್ದಾರೆ.
ಕೆಆರ್ ಪುರಂ  ಬಿಬಿಎಂಪಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಪೆಟ್ರೋಲ್ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬಿಜೆಪಿ ಎನ್ನುವ ಪ್ರಶ್ನೆ ಇಲ್ಲ. ಯಾರೇ ತಪ್ಪು ಮಾಡಿದರೂ  ಪೊಲೀಸರು ಕ್ರಮ ಜರುಗಿಸುತ್ತಾರೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments