Webdunia - Bharat's app for daily news and videos

Install App

ಗಣೇಶೋತ್ಸವ ಆಚರಣೆ ಬಗ್ಗೆ ಸಂಘಟನೆಗಳ ಪ್ಲ್ಯಾನ್ ಏನು?

Webdunia
ಶನಿವಾರ, 27 ಆಗಸ್ಟ್ 2022 (12:44 IST)
ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಇದ್ದ ಸಂಕಷ್ಟದ ಕಾರ್ಮೋಡ ಕರಗಿ ಈಗ ಅಲ್ಲಿ ಗಣಪನ ಜಾತ್ರೆಗೆ ಸಿದ್ಧತೆ ನಡೆದಿದೆ. ಮೊದಲ ಬಾರಿಯ ಐತಿಹಾಸಿಕ ಗಣೇಶೋತ್ಸವಕ್ಕೆ ಎಲ್ಲಾ ಸಿದ್ಧತೆ ನಡೆಯುತ್ತಿದೆ.
 
ಹೈಕೋರ್ಟ್ ದ್ವಿಸದಸ್ಯ ಪೀಠ ಗಣೇಶೋತ್ಸವ ಆಚರಣೆ ನಿರ್ಧಾರವನ್ನು ಸರ್ಕಾರದ ವಿವೇಚನೆಗೆ ಬಿಟ್ಟ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಉತ್ಸವ ಆಚರಣೆಗೆ ತಯಾರಿ ನಡೆಸಿವೆ. ಚಾಮರಾಜಪೇಟೆ ನಾಗರೀಕ ಒಕ್ಕೂಟ, ಬೆಂಗಳೂರು ಉತ್ಸವ ಸಮಿತಿ ಹಾಗೂ ಹಿಂದೂ ಸಂಘಟನೆಗಳು ಹಬ್ಬದ ಉಸ್ತುವಾರಿ ವಹಿಸಲಿದೆ.

ಇಡೀ ರಾಜ್ಯದ ಗಮನ ಸೆಳೆದ ಚಾಮರಾಜಪೇಟೆಯಲ್ಲಿ ಮೂರು ದಿನ ಅದ್ಧೂರಿ ವಿಜೃಂಭಣೆಯಿಂದ ಹಬ್ಬ ಆಚರಣೆಗೆ ಸಿದ್ಧತೆ ನಡೆದಿದೆ. ಐತಿಹಾಸಿಕವಾಗಿ ಮೊದಲ ಬಾರಿ ಗಣಪನ ಪ್ರತಿಷ್ಠಾಪನೆ ಮಾಡುವುದರಿಂದ ಗಣಪನ ಪ್ರತಿಭಟನೆಗೂ ಮುನ್ನಾ ಮಹಾ ಯಜ್ಞ ನಡೆಯಲಿದೆ.

108 ಪುರೋಹಿತರ ನೇತೃತ್ವದಲ್ಲಿ ಹೋಮ ಹವನ ನಡೆಸಿ ಸ್ಥಳವನ್ನು ಶುದ್ಧೀಕರಣ ಮಾಡಲಾಗುತ್ತದೆ. ಸ್ಥಳವನ್ನು ಶುದ್ಧೀಕರಣ ಮಾಡಿದ ಬಳಿಕ ಅದ್ದೂರಿ ಪೂಜೆಗೆ ಸಿದ್ಧತೆ ನಡೆಯುತ್ತದೆ. ಮೂರು ದಿನಗಳ ಕಾಲ ಸಂಜೆ ಅದ್ಧೂರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments