Webdunia - Bharat's app for daily news and videos

Install App

ಹಲಾಲ್ ಕಟ್ ನಟ ಚೇತನ್ ಪ್ರತಿಕ್ರಿಯೆಯೇ ಏನು?

Webdunia
ಭಾನುವಾರ, 3 ಏಪ್ರಿಲ್ 2022 (09:05 IST)
ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿದ್ಯಮಾನಗಳಿಗೂ ನಟ, ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸುತ್ತಿದ್ದಾರೆ.

ಈ ಕಾರಣಕ್ಕಾಗಿ ಅವರು ಒಂದೊಂದು ಸಲ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ಈ ಸಲ ಅವರು ‘ಹಲಾಲ್’ ಕಟ್ ಮತ್ತು ‘ಜಟ್ಕಾ’ ಕಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,

ಕೊಲ್ಲುವ ಮಾದರಿಗಳ ಬಗ್ಗೆ ಹೋರಾಡುವ ಬದಲು, ಜೀವ ರಕ್ಷಣೆಯ ಕೆಲಸ ಮಾಡಬೇಕು ಅಲ್ಲವಾ? ಎಂದು ಪರೋಕ್ಷವಾಗಿ ಹಿಂದೂ ಸಂಘಟನೆಗಳ ಕುರಿತು ಮಾತನಾಡಿದ್ದಾರೆ.  

ಹಲಾಲ್ ಕಟ್ ನಿಷೇಧಿಸಬೇಕು ಎಂಬ ಹೋರಾಟ ಕರ್ನಾಟಕದಲ್ಲಿ ತೀವ್ರಗೊಂಡಿದೆ. ಹಲಾಲ್ ಆಹಾರಗಳನ್ನು ಹಿಂದೂಗಳು ಕೊಳ್ಳದಿರುವಂತೆ ಹಿಂದೂಪರ ಸಂಘಟನೆಗಳು ಬೀದಿಗೆ ಇಳಿದಿವೆ.

ನಟ ಚೇತನ್ ಮೊನ್ನೆಯಷ್ಟೇ ಹಿಜಬ್ ಕುರಿತು ತಮ್ಮ ಹೇಳಿಕೆಯನ್ನು ದಾಖಲಿಸಿದ್ದರು. ನ್ಯಾಯಾಧೀಶರ ವಿರುದ್ಧ ಮಾನಹಾನಿ ಆಗುವಂತಹ ಬರಹವನ್ನು ಟ್ವಿಟ್ ಮಾಡಿದರು ಎನ್ನುವ ಕಾರಣಕ್ಕಾಗಿ ಜೈಲಿಗೂ ಹೋಗಿ ಬಂದರು.

ಅಲ್ಲದೇ ಇವರನ್ನು ದೇಶ ಬಿಡಿಸುವಂತಹ ಕೆಲಸಗಳು ನಡೆಯುತ್ತವೆ ಎಂದಾಗ, ಅದೆಲ್ಲವೂ ಸುಳ್ಳು, ನನ್ನ ಹೋರಾಟ ನಿರಂತರ ಎನ್ನುವ ಮೂಲಕ ತಮ್ಮ ಮಾತಿಗೆ ಬದ್ಧರಾಗಿಯೇ ಉಳಿಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments