Webdunia - Bharat's app for daily news and videos

Install App

Real Star ಉಪೇಂದ್ರ ಪ್ರಚಾರ ಹೇಗಿದೆ?

Webdunia
ಸೋಮವಾರ, 1 ಏಪ್ರಿಲ್ 2019 (19:45 IST)
ಪ್ರಜಾಕೀಯ ಪಕ್ಷದ ಅಭ್ಯರ್ಥಿ ಪರವಾಗಿ ರಿಯಲ್ ಸ್ಟಾರ್ ಪ್ರಚಾರ ಕೈಗೊಂಡಿದ್ದಾರೆ.  

ಪ್ರಚಾರ ಆರಂಭಕ್ಕೂ ಮುನ್ನ ದೇವರ ದರ್ಶನ ಪಡೆದ ರಿಯಲ್ ಸ್ಟಾರ್ ಉಪೇಂದ್ರ, ಹೊಳೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ರು.

ಮದ್ದೂರು ಪಟ್ಟಣದ ಹೊರಹೊಲಯದಲ್ಲಿರುವ  ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ರು.

ಪ್ರಜಾಕೀಯ ಪಕ್ಷದ ಅಭ್ಯರ್ಥಿ ದಿವಾಕರ್‌ಗೌಡ ಪರವಾಗಿ ಪ್ರಚಾರಕ್ಕೆ ಆಗಮಿಸಿದ್ದ ನಟ ಉಪೇಂದ್ರ ಪ್ರಚಾರ ನಡೆಸಿದ್ರು.
ದಿವಾಕರ್‌ಗೌಡ, ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಇವರ ಪರ ಮತಯಾಚಿಸಿ ಬೆಂಬಲಿಸಿ ಗೆಲ್ಲಿಸುವಂತೆ ಉಪೇಂದ್ರ ಜನರನ್ನು ಕೋರಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments