Webdunia - Bharat's app for daily news and videos

Install App

ಚೇತನ್ ವಿರುದ್ಧ ಐಪಿಸಿ 153(ಎ) ದಾಖಲಾಗಲು ಕಾರಣವೇನು?

Webdunia
ಶನಿವಾರ, 5 ಮಾರ್ಚ್ 2022 (09:17 IST)
ಕಾನೂನು ಉಲ್ಲಂಘನೆ ಹಿನ್ನಲೆಯಲ್ಲಿ ನಟ ಚೇತನ್ ಮೇಲೆ ಈ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು.

ಧರ್ಮ ಒಡೆಯುವಂತಹ ಹೇಳಿಕೆ, ಧರ್ಮವನ್ನು ಚೇಡಿಸಿವುದು, ಧರ್ಮಗಳ ನಡುವೆ ಕಲಹ ಸಂಘರ್ಷ ಉಂಟು ಮಾಡಿದರೆ ಈ ಸೆಕ್ಷನ್ ಅಡಿ ಕೇಸ್ ದಾಖಲಾಗುತ್ತದೆ. ಹೀಗೆ ಬ್ರಾಹ್ಮಣ ಸಮುದಾಯದ ಬಗ್ಗೆ ನಿಂದನೆ ಹಾಗೂ ಹಿಂದೂ ಸಮುದಾಯದಲ್ಲಿ ವಿಷ ಬೀಜ ಬಿತ್ತುವ ಹಾಗೆ ಮಾತನಾಡಿದ್ದಾರೆ ಎನ್ನುವ ಆರೋಪದಲ್ಲಿ ಈ ಹಿಂದೆ 2 ಎಫ್ಐಆರ್ ದಾಖಲಾಗಿತ್ತು.

ಸದ್ಯ ಈ ಪ್ರಕಣರದಲ್ಲಿ ಈಗಾಗಲೇ ನಟ ಚೇತನ್ ಹೇಳಿಕೆಗಳನ್ನು ಪೊಲೀಸರು ದಾಖಲಿಸಿದ್ದಾರೆ. ಹೀಗಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ ರಾಜ್ಯಸರ್ಕಾರದ ಅನುಮತಿ ಕೋರಿ ಪತ್ರ ಬರೆಯಲಾಗಿದೆ.

ಸರ್ಕಾರದಿಂದ ಅನುಮತಿ ಸಿಕ್ಕ ಕೂಡಲೇ ಚೇತನ್ ಮೇಲೆ ಚಾರ್ಜ್ ಶೀಟ್ ದಾಖಲು ಮಾಡಲಾಗುತ್ತದೆ. ಇತ್ತೀಚೆಗಷ್ಟೇ ಮತ್ತೊಂದು ಕೇಸ್ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಚೇತನ್ ಹೊರಬಂದಿದ್ದರು.

ಹೈಕೋರ್ಟ್ ನ್ಯಾಯಮೂರ್ತಿ ಸಂಬಂಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಹಿನ್ನಲೆಯಲ್ಲಿ, ಚೇತನ್ ಜೈಲು ಸೇರಿದ್ದರು. ಪ್ರಸ್ತುತ ಚಾರ್ಜ್ಶೀಟ್ ಸಲ್ಲಿಕೆಗೆ ಪೊಲೀಸರು ಪತ್ರ ಬರೆದಿರುವುದರಿಂದ ಕೆಲವೇ ದಿನದಲ್ಲಿ ಚೇತನ್ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments