Webdunia - Bharat's app for daily news and videos

Install App

ಬಿಜೆಪಿ ಫಸ್ಟ್ ಲಿಸ್ಟ್ ವಿಳಂಬಕ್ಕೆ ಕಾರಣ ಏನು?

Webdunia
ಮಂಗಳವಾರ, 11 ಏಪ್ರಿಲ್ 2023 (07:29 IST)
40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಸರ್ವೇ ರಿಪೋರ್ಟ್ಗಳಲ್ಲಿ ಗೊಂದಲ ಹಾಗೂ ವ್ಯತ್ಯಾಸ ಕಂಡುಬಂದಿದೆ. ನೈಜ ವರದಿ ನೀಡಲು ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ. ಹಲವು ಕ್ಷೇತ್ರಗಳಲ್ಲಿ ಭಾರೀ ಬಂಡಾಯ ಭೀತಿ ಎದುರಾಗಿದ್ದು, ಟಿಕೆಟ್ ಆಕಾಂಕ್ಷಿಗಳ ಬಂಡಾಯ ಮುಂದೂಡಲು ಹೊಸ ತಂತ್ರ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಟಿಕೆಟ್ ಹಂಚಿಕೆ ರಹಸ್ಯವಾಗಿದ್ದು, ಕುಟುಂಬ ರಾಜಕಾರಣಕ್ಕೆ ಅಂತ್ಯ ಆಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಆದರೆ, ಎಲ್ಲರಿಗೂ ಈ ನಿಯಮ ಅನ್ವಯ ಅನುಮಾನವಾಗಿದೆ. ಶಿಕಾರಿಪುರದಿಂದ ತಮ್ಮ ಬದಲಾಗಿ ಪುತ್ರ ವಿಜಯೇಂದ್ರನಿಗೆ ಬಿಎಸ್ವೈ ಟಿಕೆಟ್ ಕೇಳಿದ್ದಾರೆ.

ಈ ನಡುವೆ ಸಚಿವ ವಿ. ಸೋಮಣ್ಣ ಪುತ್ರ ಅರುಣ್ಗೆ ಗುಬ್ಬಿ ಕ್ಷೇತ್ರದಿಂದ ಟಿಕೆಟ್ ಕೇಳಿದ್ದಾರೆ. ಸವಿವ ಎಂಟಿಬಿ ನಾಗರಾಜು ಪುತ್ರ ನಿತಿನ್ಗೆ ಹೊಸಕೋಟೆಯಿಂದ, ಶಾಸಕ ತಿಪ್ಪಾರೆಡ್ಡಿ ಪುತ್ರ ಡಾ. ಸಿದ್ದಾರ್ಥ್ಗೆ ಚಿತ್ರದುರ್ಗದಿಂದ, ಮಾಡಾಳ್ ವಿರೂಪಾಕ್ಷಪ್ಪ ಮಲ್ಲಿಕಾರ್ಜುನ್ಗೆ ಚನ್ನಗಿರಿ ಕ್ಷೇತ್ರದಿಂದ, ಸಂಸದ ಸಿದ್ದೇಶ್ವರ ಪುತ್ರ ಅನಿತ್ಗೆ ದಾವಣಗೆರೆ ಉತ್ತರ ಕ್ಷೇತ್ರದಿಂದ, ದಿವಂಗತ ಉಮೇಶ್ ಕತ್ತಿ ಕುಟುಂಬಸ್ಥರು ಹುಕ್ಕೇರಿ ಕ್ಷೇತ್ರದಿಂದ ಹಾಗೂ ದಿವಂಗತ ಆನಂದ್ ಮಾಮನಿ ಕುಟುಂಬಸ್ಥರು ಸವದತ್ತಿ ಕ್ಷೇತ್ರದಿಂದ ಟಿಕೆಟ್ಗೆ ಬೇಡಿಕೆಯಿಟ್ಟಿದ್ದಾರೆ. ಆದರೆ ವಿಜಯೇಂದ್ರಗೆ ಶಿಕಾರಿ ಪುರದಿಂದ ಬಹುತೇಕ ಟಿಕೆಟ್ ಫಿಕ್ಸ್ ಆಗಿದ್ದು, ಉಳಿದವರಿಗೆ ಟಿಕೆಟ್ ನೀಡುವುದು ಸಂಶಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments