ಬಿಜೆಪಿ ಫಸ್ಟ್ ಲಿಸ್ಟ್ ವಿಳಂಬಕ್ಕೆ ಕಾರಣ ಏನು?

Webdunia
ಮಂಗಳವಾರ, 11 ಏಪ್ರಿಲ್ 2023 (07:29 IST)
40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಸರ್ವೇ ರಿಪೋರ್ಟ್ಗಳಲ್ಲಿ ಗೊಂದಲ ಹಾಗೂ ವ್ಯತ್ಯಾಸ ಕಂಡುಬಂದಿದೆ. ನೈಜ ವರದಿ ನೀಡಲು ರಾಜ್ಯ ನಾಯಕರಿಗೆ ಸೂಚನೆ ನೀಡಲಾಗಿದೆ. ಹಲವು ಕ್ಷೇತ್ರಗಳಲ್ಲಿ ಭಾರೀ ಬಂಡಾಯ ಭೀತಿ ಎದುರಾಗಿದ್ದು, ಟಿಕೆಟ್ ಆಕಾಂಕ್ಷಿಗಳ ಬಂಡಾಯ ಮುಂದೂಡಲು ಹೊಸ ತಂತ್ರ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಟಿಕೆಟ್ ಹಂಚಿಕೆ ರಹಸ್ಯವಾಗಿದ್ದು, ಕುಟುಂಬ ರಾಜಕಾರಣಕ್ಕೆ ಅಂತ್ಯ ಆಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಆದರೆ, ಎಲ್ಲರಿಗೂ ಈ ನಿಯಮ ಅನ್ವಯ ಅನುಮಾನವಾಗಿದೆ. ಶಿಕಾರಿಪುರದಿಂದ ತಮ್ಮ ಬದಲಾಗಿ ಪುತ್ರ ವಿಜಯೇಂದ್ರನಿಗೆ ಬಿಎಸ್ವೈ ಟಿಕೆಟ್ ಕೇಳಿದ್ದಾರೆ.

ಈ ನಡುವೆ ಸಚಿವ ವಿ. ಸೋಮಣ್ಣ ಪುತ್ರ ಅರುಣ್ಗೆ ಗುಬ್ಬಿ ಕ್ಷೇತ್ರದಿಂದ ಟಿಕೆಟ್ ಕೇಳಿದ್ದಾರೆ. ಸವಿವ ಎಂಟಿಬಿ ನಾಗರಾಜು ಪುತ್ರ ನಿತಿನ್ಗೆ ಹೊಸಕೋಟೆಯಿಂದ, ಶಾಸಕ ತಿಪ್ಪಾರೆಡ್ಡಿ ಪುತ್ರ ಡಾ. ಸಿದ್ದಾರ್ಥ್ಗೆ ಚಿತ್ರದುರ್ಗದಿಂದ, ಮಾಡಾಳ್ ವಿರೂಪಾಕ್ಷಪ್ಪ ಮಲ್ಲಿಕಾರ್ಜುನ್ಗೆ ಚನ್ನಗಿರಿ ಕ್ಷೇತ್ರದಿಂದ, ಸಂಸದ ಸಿದ್ದೇಶ್ವರ ಪುತ್ರ ಅನಿತ್ಗೆ ದಾವಣಗೆರೆ ಉತ್ತರ ಕ್ಷೇತ್ರದಿಂದ, ದಿವಂಗತ ಉಮೇಶ್ ಕತ್ತಿ ಕುಟುಂಬಸ್ಥರು ಹುಕ್ಕೇರಿ ಕ್ಷೇತ್ರದಿಂದ ಹಾಗೂ ದಿವಂಗತ ಆನಂದ್ ಮಾಮನಿ ಕುಟುಂಬಸ್ಥರು ಸವದತ್ತಿ ಕ್ಷೇತ್ರದಿಂದ ಟಿಕೆಟ್ಗೆ ಬೇಡಿಕೆಯಿಟ್ಟಿದ್ದಾರೆ. ಆದರೆ ವಿಜಯೇಂದ್ರಗೆ ಶಿಕಾರಿ ಪುರದಿಂದ ಬಹುತೇಕ ಟಿಕೆಟ್ ಫಿಕ್ಸ್ ಆಗಿದ್ದು, ಉಳಿದವರಿಗೆ ಟಿಕೆಟ್ ನೀಡುವುದು ಸಂಶಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments