Webdunia - Bharat's app for daily news and videos

Install App

‘ಶಾಸಕರ ರಾಜೀನಾಮೆ ಹೈಡ್ರಾಮಾ ಅಂತ್ಯ’

Webdunia
ಗುರುವಾರ, 11 ಜುಲೈ 2019 (15:22 IST)
ಕಾಂಗ್ರೆಸ್  ಹಾಗೂ ಜೆಡಿಎಸ್ ನ ಶಾಸಕರು ನೀಡಿರುವ ರಾಜೀನಾಮೆ ವಿಷಯವಾಗಿ ಸ್ಪಷ್ಟ ತೀರ್ಮಾನ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿರೋ ಹಿನ್ನೆಲೆಯಲ್ಲಿ ಒಂದೆಡೆ ಸ್ಪೀಕರ್ ಗೆ ಮತ್ತೊಂದೆಡೆ ಅತೃಪ್ತ ಶಾಸಕರಿಗೆ 50-50 ಹಿನ್ನಡೆಯಾದಂತಾಗಿದ್ದು, ಕ್ಲೈಮಾಕ್ಸ್ ಕುತೂಹಲ ಮೂಡಿಸಿದೆ.

ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರೋ ಸುಪ್ರೀಂಕೋರ್ಟ್ ಇಂದು ಸಂಜೆ 6 ಗಂಟೆಯೊಳಗೆ ಸ್ಪೀಕರ್ ಮುಂದೆ ಹಾಜರಾಗುವಂತೆ ಹಾಗೂ ಕ್ರಮ ಬದ್ಧವಾಗಿ ಮತ್ತೊಮ್ಮೆ ಶಾಸಕರು ರಾಜೀನಾಮೆ ಸಲ್ಲಿಸಬಹುದು ಎಂದಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯ್ ಅವರ ನೇತೃತ್ವದ ಪೀಠದ ಸೂಚನೆಯಿಂದಾಗಿ ಸ್ಪೀಕರ್ ತಮ್ಮ ನಿರ್ಧಾರವನ್ನು ಸಂಜೆಯೊಳಗೆ ತಿಳಿಸಲೇಬೇಕಾದ ಅನಿವಾರ್ಯತೆಗೆ ಒಳಗಾಗಿದ್ದಾರೆ.

ಇಂದೇ ಸುಪ್ರೀಂಕೋರ್ಟ್ ನಲ್ಲಿ ತಮ್ಮ ಸಮಸ್ಯೆ ಬಗೆಹರಿಯುತ್ತದೆ ಎಂದುಕೊಂಡಿದ್ದ ಅತೃಪ್ತ ಶಾಸಕರಿಗೆ ನಾಳೆಗೆ ವಿಚಾರಣೆ 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಮ್ಮಪ್ಪನನ್ನು ಹೊಗಳಿದ್ದನ್ನು ಬಿಜೆಪಿ ತಿರುಚಿದೆ, ಹಾಗೆ ಹೇಳಿಯೇ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಎಸ್ ಸಿ ಎಸ್ ಟಿ ಹಣ ಗ್ಯಾರಂಟಿಗೆ ಬಳಕೆ: ಹಣವಿಲ್ಲದಿದ್ದರೆ ಗ್ಯಾರಂಟಿ ಯಾಕೆ ಎಂದ ಆರ್ ಅಶೋಕ್

ಮುಂದಿನ ಸುದ್ದಿ
Show comments