Webdunia - Bharat's app for daily news and videos

Install App

ಸ್ಮಾರಕಕ್ಕೆ ವಿಶೇಷ ದೀಪಾಲಂಕಾರ ವಿಶೇಷತೆ ಏನು?

Webdunia
ಸೋಮವಾರ, 31 ಜನವರಿ 2022 (08:40 IST)
ಬೀದರ್ : ಉಷ್ಣವಲಯದ ನಿರ್ಲಕ್ಷಿತ ರೋಗಗಳ ದಿನ(ಎನ್ಟಿಡಿ) ಹಿನ್ನೆಲೆಯಲ್ಲಿ ಭಾನುವಾರ ಗಡಿ ಜಿಲ್ಲೆ ಬೀದರ್ನ ಐತಿಹಾಸಿಕ ಸ್ಮಾರಕಕ್ಕೆ ಗುಲಾಬಿ ಮತ್ತು ಕೇಸರಿ ಬಣ್ಣಗಳ ದೀಪ ಅಳವಡಿಸಿ ಆಚರಣೆ ಮಾಡಲಾಯಿತು.
ಆನೇಕಾಲು ರೋಗ ಸೇರಿದಂತೆ ನಿರ್ಲಕ್ಷಿತ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೀದರ್ನ ಓಲ್ಡ್ ಸಿಟಿಯಲ್ಲಿರುವ ಐತಿಹಾಸಿಕ ಚೌಬಾರ್ ಕಮಾನ್ಗೆ ಗುಲಾಬಿ ಮತ್ತು ಕೇಸರಿ ದೀಪ ಅಳವಡಿಸಿ ಎನ್ಟಿಡಿ ಅಚರಣೆ ಮಾಡಲಾಯಿತು.

ಬೀದರ್ ತಹಶಿಲ್ದಾರ್ ಕಚೇರಿಗೂ ಗುಲಾಬಿ ಮತ್ತು ಕಿತ್ತಳೆ ಬಣ್ಣದಿಂದ ದೀಪಾಲಂಕಾರ ಮಾಡಲಾಗಿದ್ದು, ವಿಶೇಷವಾಗಿ ಜನರ ಗಮನ ಸೆಳೆಯುವಂತೆ ಎನ್ಟಿಡಿ ಆಚರಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments