Webdunia - Bharat's app for daily news and videos

Install App

ಗುರುಪೂರ್ಣಿಮೆ ದಿನದ ಪ್ರಧಾನಿ ನರೇಂದ್ರ ಮೋದಿ ವಿಶೇಷತೆ ಏನು?

Webdunia
ಬುಧವಾರ, 17 ಜುಲೈ 2019 (12:55 IST)
ಗುರುಪೂರ್ಣಿಮೆ ದಿನ ಉಡುಪಿ ಪೇಜಾವರ ಶ್ರೀಗಳ ಆಶೀರ್ವಾದವನ್ನು ಪ್ರಧಾನಿ ನರೇಂದ್ರ ಮೋದಿ ಪಡೆದುಕೊಂಡಿದ್ದಾರೆ.

ನವದೆಹಲಿಯಲ್ಲಿರೋ ಪ್ರಧಾನಿ ನಿವಾಸಕ್ಕೆ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಭೇಟಿ ನೀಡಿದ್ರು. ಈ ಸಂದರ್ಭದಲ್ಲಿ  ಪೇಜಾವರ ಸ್ವಾಮೀಜಿಗಳನ್ನು ವಿಶಿಷ್ಟವಾಗಿ ಪ್ರಧಾನಿ ಸನ್ಮಾನಿಸಿ ಗೌರವಿಸಿದ್ರು.

ಇನ್ನು ಪೇಜಾವರ ಶ್ರೀಗಳೂ ಸಹ, ಆತ್ಮೀಯವಾಗಿ ಮಾತನಾಡಿ ಪ್ರಧಾನಿಗೆ ಶ್ರೀಕೃಷ್ಣನ ವಿಗ್ರಹ ನೀಡಿ ಆಶೀರ್ವಾದ ಮಾಡಿದ್ರು.

ರಾಮ ಮಂದಿರ ನಿರ್ಮಾಣ ಹಾಗೂ ಗಂಗಾ ನದಿ ಶುದ್ದೀಕರಣ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸ್ವಾಮೀಜಿ ಹಾಗೂ ಮೋದಿ ಚರ್ಚೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments