Webdunia - Bharat's app for daily news and videos

Install App

ಹುಡುಗಿಯನ್ನು ಕಿಡ್ನಾಪ್ ಮಾಡಿ ಮದುವೆಯಾದವನ ಸ್ಥಿತಿ ಏನಾಯ್ತು?

Webdunia
ಶುಕ್ರವಾರ, 14 ಫೆಬ್ರವರಿ 2020 (11:30 IST)

ಹುಡುಗಿಯನ್ನು ಕಿಡ್ನಾಪ್ ಮಾಡಿ ಮದುವೆಯಾದವನ ಸ್ಥಿತಿ ಈಗ ಆಗಬಾರದ್ದು ಆಗಿ ಹೋಗಿದೆ.
 

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ರಾಜು ಎಂಬಾತ ಏಳೆಂಟು ತಿಂಗಳ ಹಿಂದೆ ಹುಡುಗಿಯೊಬ್ಬಳನ್ನು ಅಪಹರಣ ಮಾಡಿ ಮದುವೆಯಾಗಿದ್ದನು.

ಮತ್ತು ಬರೋ ಇಂಜೆಕ್ಷನ್ ಕೊಟ್ಟು ಅಪಹರಣ ಮಾಡಿ ಹುಡುಗಿಗೆ ರಾಜು ತಾಳಿ ಕಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ.

ವಿಷಯ ತಿಳಿದ ಬಾಲಕಿ ತಂದೆ ಮದುವೆ ನಡೆದ ವಾರದಲ್ಲೇ ಸಾವನ್ನಪ್ಪಿದ್ದಾರೆ. ಬಾಲಕಿ ಸಂಬಂಧಿಕರು ದೂರು ನೀಡಿದ್ರೂ ಮೊದ ಮೊದಲು ಪೊಲೀಸರು ಕ್ಯಾರೆ ಅಂದಿದ್ದಿಲ್ಲ.

ಇದೀಗ ಮಹಿಳಾ ಹೋರಾಟಗಾರರಾದ ರಮಾ ನಾಗರಾಜ್ ಬಾಲಕಿ ಕುಟುಂಬಕ್ಕೆ ಬೆಂಬಲ ನೀಡಿದ್ದರಿಂದಾಗಿ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದು, ಆರೋಪಿ ರಾಜುವನ್ನು ಬಂಧನ ಮಾಡಿದ್ದಾರೆ.

ಅಪ್ರಾಪ್ತೆ ಬಾಲಕಿಯ ಮದುವೆಗೆ ಸಹಕಾರ ನೀಡಿದ 19 ಜನರ ವಿರುದ್ಧ ಕೇಸ್ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಉಗ್ರರನ್ನು ಕೊಂದಿದ್ದಕ್ಕೆ ಪಾಕಿಸ್ತಾನಕ್ಕೆ ಸಿಟ್ಟು, ಭಾರತೀಯ ನಾಗರಿಕರ ಮೇಲೆ ದಾಳಿ, 10 ಮಂದಿ ಸಾವು

Operation Sindoor: ಪಾಕಿಸ್ತಾನ ದಾಳಿಗೆ ಬಂದರೆ ಬರಲಿ, ನಾವೂ ರೆಡಿ ಎಂದ ಭಾರತೀಯ ಸೇನೆ

Operation Sindoor: ಆಪರೇಷನ್ ಸಿಂದೂರ್ ಗೆ ಬಲಿಯಾಯ್ತು ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ನ ಕುಟುಂಬ

Gold Price today: ಯುದ್ಧದ ಕಾರ್ಮೋಡದ ನಡುವೆ ಚಿನ್ನದ ದರ ಏರಿಕೆಯ ಶಾಕ್

Operation Sindoor: ಆಪರೇಷನ್ ಸಿಂದೂರ ಬಗ್ಗೆ ಮಹಿಳಾ ಅಧಿಕಾರಿಗಳನ್ನೇ ಕೂರಿಸಿ ಮಾಹಿತಿ ನೀಡಿದ ಸೇನೆ

ಮುಂದಿನ ಸುದ್ದಿ
Show comments