Webdunia - Bharat's app for daily news and videos

Install App

ಹುಡುಗಿಯನ್ನು ಕಿಡ್ನಾಪ್ ಮಾಡಿ ಮದುವೆಯಾದವನ ಸ್ಥಿತಿ ಏನಾಯ್ತು?

Webdunia
ಶುಕ್ರವಾರ, 14 ಫೆಬ್ರವರಿ 2020 (11:30 IST)

ಹುಡುಗಿಯನ್ನು ಕಿಡ್ನಾಪ್ ಮಾಡಿ ಮದುವೆಯಾದವನ ಸ್ಥಿತಿ ಈಗ ಆಗಬಾರದ್ದು ಆಗಿ ಹೋಗಿದೆ.
 

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ರಾಜು ಎಂಬಾತ ಏಳೆಂಟು ತಿಂಗಳ ಹಿಂದೆ ಹುಡುಗಿಯೊಬ್ಬಳನ್ನು ಅಪಹರಣ ಮಾಡಿ ಮದುವೆಯಾಗಿದ್ದನು.

ಮತ್ತು ಬರೋ ಇಂಜೆಕ್ಷನ್ ಕೊಟ್ಟು ಅಪಹರಣ ಮಾಡಿ ಹುಡುಗಿಗೆ ರಾಜು ತಾಳಿ ಕಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ.

ವಿಷಯ ತಿಳಿದ ಬಾಲಕಿ ತಂದೆ ಮದುವೆ ನಡೆದ ವಾರದಲ್ಲೇ ಸಾವನ್ನಪ್ಪಿದ್ದಾರೆ. ಬಾಲಕಿ ಸಂಬಂಧಿಕರು ದೂರು ನೀಡಿದ್ರೂ ಮೊದ ಮೊದಲು ಪೊಲೀಸರು ಕ್ಯಾರೆ ಅಂದಿದ್ದಿಲ್ಲ.

ಇದೀಗ ಮಹಿಳಾ ಹೋರಾಟಗಾರರಾದ ರಮಾ ನಾಗರಾಜ್ ಬಾಲಕಿ ಕುಟುಂಬಕ್ಕೆ ಬೆಂಬಲ ನೀಡಿದ್ದರಿಂದಾಗಿ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದು, ಆರೋಪಿ ರಾಜುವನ್ನು ಬಂಧನ ಮಾಡಿದ್ದಾರೆ.

ಅಪ್ರಾಪ್ತೆ ಬಾಲಕಿಯ ಮದುವೆಗೆ ಸಹಕಾರ ನೀಡಿದ 19 ಜನರ ವಿರುದ್ಧ ಕೇಸ್ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments