Webdunia - Bharat's app for daily news and videos

Install App

ಹುಡುಗಿಯನ್ನು ಕಿಡ್ನಾಪ್ ಮಾಡಿ ಮದುವೆಯಾದವನ ಸ್ಥಿತಿ ಏನಾಯ್ತು?

Webdunia
ಶುಕ್ರವಾರ, 14 ಫೆಬ್ರವರಿ 2020 (11:30 IST)

ಹುಡುಗಿಯನ್ನು ಕಿಡ್ನಾಪ್ ಮಾಡಿ ಮದುವೆಯಾದವನ ಸ್ಥಿತಿ ಈಗ ಆಗಬಾರದ್ದು ಆಗಿ ಹೋಗಿದೆ.
 

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ರಾಜು ಎಂಬಾತ ಏಳೆಂಟು ತಿಂಗಳ ಹಿಂದೆ ಹುಡುಗಿಯೊಬ್ಬಳನ್ನು ಅಪಹರಣ ಮಾಡಿ ಮದುವೆಯಾಗಿದ್ದನು.

ಮತ್ತು ಬರೋ ಇಂಜೆಕ್ಷನ್ ಕೊಟ್ಟು ಅಪಹರಣ ಮಾಡಿ ಹುಡುಗಿಗೆ ರಾಜು ತಾಳಿ ಕಟ್ಟಿದ್ದ ಎಂಬ ಆರೋಪ ಕೇಳಿಬಂದಿದೆ.

ವಿಷಯ ತಿಳಿದ ಬಾಲಕಿ ತಂದೆ ಮದುವೆ ನಡೆದ ವಾರದಲ್ಲೇ ಸಾವನ್ನಪ್ಪಿದ್ದಾರೆ. ಬಾಲಕಿ ಸಂಬಂಧಿಕರು ದೂರು ನೀಡಿದ್ರೂ ಮೊದ ಮೊದಲು ಪೊಲೀಸರು ಕ್ಯಾರೆ ಅಂದಿದ್ದಿಲ್ಲ.

ಇದೀಗ ಮಹಿಳಾ ಹೋರಾಟಗಾರರಾದ ರಮಾ ನಾಗರಾಜ್ ಬಾಲಕಿ ಕುಟುಂಬಕ್ಕೆ ಬೆಂಬಲ ನೀಡಿದ್ದರಿಂದಾಗಿ ಪೊಲೀಸರು ಕೇಸ್ ದಾಖಲು ಮಾಡಿಕೊಂಡಿದ್ದು, ಆರೋಪಿ ರಾಜುವನ್ನು ಬಂಧನ ಮಾಡಿದ್ದಾರೆ.

ಅಪ್ರಾಪ್ತೆ ಬಾಲಕಿಯ ಮದುವೆಗೆ ಸಹಕಾರ ನೀಡಿದ 19 ಜನರ ವಿರುದ್ಧ ಕೇಸ್ ದಾಖಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಮುಂದಿನ ಸುದ್ದಿ
Show comments