Webdunia - Bharat's app for daily news and videos

Install App

ಲವರ್ ಗೆ ಕೈ ಕೊಟ್ಟು ನಿಶ್ಚಿತಾರ್ಥ ಮಾಡಿಕೊಂಡ ಹುಡುಗಿ ಕಥೆ ಹೀಗಾ ಆಗೋದು?

Webdunia
ಭಾನುವಾರ, 1 ಸೆಪ್ಟಂಬರ್ 2019 (19:22 IST)
ತಾನು ಪ್ರೀತಿ ಮಾಡಿದ ಹುಡುಗಿ ಯಾವುದೇ ಕಾರಣಕ್ಕೂ ಬೇರೊಬ್ಬನನ್ನು ಮದುವೆಯಾಗಬಾರದು ಅಂತ ಪಾಗಲ್ ಪ್ರೇಮಿ ಮಾಡಬಾರದ ಕೆಲಸ ಮಾಡಿದ್ದಾನೆ.

ಆ ಹುಡುಗಿಯನ್ನು ಯುವಕನೊಬ್ಬ ಪ್ರೀತಿಸುತ್ತಿದ್ದನು. ಆದರೆ ದಿಢೀರ್ ಆಗಿ ಆಕೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಯಿತು. ಇದರಿಂದ ರೊಚ್ಚಿಗೆದ್ದ ಪಾಗಲ್ ಪ್ರೇಮಿ ತನ್ನಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ.

ಬಾಗಲಕೋಟೆ ಜಿಲ್ಲೆಯ ಬೀಳಗಿಯ ತೆಗ್ಗಿ ತಾಂಡಾ ನಿವಾಸಿ ಮಂಜುಳಾ ಲಮಾಣಿ (22) ಕೊಲೆಯಾದ ಯುವತಿಯಾಗಿದ್ದಾಳೆ. ಮಂಜುಳಾಳನ್ನು ಲವ್ ಮಾಡ್ತಿದ್ದ ಅವನೆಪ್ಪ ಎಂಬಾತನೇ ಕೊಲೆ ಮಾಡಿರೋ ಆರೋಪಿಯಾಗಿದ್ದಾನೆ.

ತನ್ನ ಜತೆ ಲವ್ವಿ ಡವ್ವಿ ಮಾಡಿದ್ದ ಹುಡುಗಿ ಬೇರೊಬ್ಬನ ಜತೆ ಲಗ್ನವಾಗಬಾರದೆಂದು ಅವನೆಪ್ಪ ಆಕೆಯನ್ನು ಕೊಲೆ ಮಾಡಿದ್ದು, ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments