Webdunia - Bharat's app for daily news and videos

Install App

ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಅಂಥದ್ದೇನಾಗಿದೆ?

Webdunia
ಶನಿವಾರ, 7 ಸೆಪ್ಟಂಬರ್ 2019 (16:31 IST)
ಪವಿತ್ರವಾಗಿರೋ ತ್ರಿವೇಣಿ ಸಂಗಮ ಕ್ಷೇತ್ರ ಆ ಕೆಲಸದಿಂದ ವಂಚಿತವಾಗಿದೆ ಎಂಬ ದೂರು ಕೇಳಿಬರುತ್ತಿದೆ.
ಅಭಿವೃದ್ಧಿ ಕೆಲಸ ಕಾರ್ಯಗಳಿಂದ ಅಂಬಿಗರಹಳ್ಳಿ, ಪುರ ಮತ್ತು ಸಂಗಾಪುರ ಗ್ರಾಮಗಳ ಸಮೀಪದಲ್ಲಿರುವ  ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರ ವಂಚಿತವಾಗಿದೆ.

ಕಾವೇರಿ, ಹೇಮಾವತಿ, ಲಕ್ಷ್ಮಣತೀರ್ಥ ನದಿಗಳು ಒಂದೆಡೆ ಸೇರುವ ಪವಿತ್ರ ಸಂಗಮ ಕ್ಷೇತ್ರವು ಕೃಷ್ಣರಾಜಪೇಟೆ ತಾಲ್ಲೂಕು ಕೇಂದ್ರದಿಂದ ಕೇವಲ 25 ಕಿ.ಮೀ ದೂರದಲ್ಲಿದೆ. ಈ ಕ್ಷೇತ್ರ ಅಭಿವೃದ್ಧಿ ಕೆಲಸ ಕಾರ್ಯಗಳಿಂದ ವಂಚಿತವಾಗಿದ್ದು, ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರವು ಪ್ರಸಿದ್ಧಿಗೆ ಬರದೇ ಜನಮಾನಸದಿಂದ ದೂರವಾಗುತ್ತಿದೆ.

ತ್ರಿವೇಣಿ ಸಂಗಮ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಮುಂದಾಗಬೇಕು.  ನಾಡಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶೇಷ ಅನುದಾನ ಬಿಡುಗಡೆ ಮಾಡಿ 
ಪವಿತ್ರ ತ್ರಿವೇಣಿ ಸಂಗಮ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ಇಚ್ಛಾಶಕ್ತಿಯನ್ನು ಪ್ರದರ್ಶಿಸಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಡಾ.ಅಂ.ಚಿ.ಸಣ್ಣಸ್ವಾಮಿಗೌಡ ಒತ್ತಾಯಿಸಿದ್ದಾರೆ.

ಮಲೈಮಹದೇಶ್ವರರು ಬಾಲಕರಾಗಿದ್ದಾಗ ಪವಾಡ ಮಾಡಿರುವ ಕ್ಷೇತ್ರವಾದ ತ್ರಿವೇಣಿ ಸಂಗಮವು ಕಾವೇರಿ ನದಿಯನ್ನು ದಾಟಲು ಬಾಲಕ ಮಹದೇಶ್ವರರು ಹರಿಗೋಲಿನ ವೆಚ್ಚವಾಗಿ ಹಣ ಕೇಳಿದಾಗ ಅಂಬಿಗರಿಗೆ ಶಾಪ ನೀಡಿ ತಾವು ಧರಿಸಿರುವ ವಸ್ತ್ರವನ್ನೇ ನದಿಯ ನೀರಿನ ಮೇಲೆ ಹಾಸಿ ತೆಪ್ಪವನ್ನಾಗಿ ಮಾಡಿಕೊಂಡು ನದಿ ದಾಟಿ ಕಪ್ಪಡಿ ಕ್ಷೇತ್ರಕ್ಕೆ ಹೋದ ಇತಿಹಾಸವಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments