Webdunia - Bharat's app for daily news and videos

Install App

ಕೊರೊನಾ ತಡೆಗೆ ಈ ವಿಶ್ವವಿದ್ಯಾಲಯ ಮಾಡುತ್ತಿರೋದೇನು?

Webdunia
ಶನಿವಾರ, 4 ಏಪ್ರಿಲ್ 2020 (14:10 IST)
ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ವಿಶ್ವವಿದ್ಯಾಲಯ ಅಂಥ ಕೆಲಸ ಮಾಡುತ್ತಿದೆ.

ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳಲ್ಲಿ ಜಾಗೃತ ದಳವನ್ನು ರಚಿಸಲಾಗಿದ್ದು, ಮನೆಯಿಂದಲೇ ಕೊರೊನಾ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ.
ಕುಲಪತಿ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯ ಜಾಗೃತ ದಳ ಹಾಗೂ ಆಯಾ ಕಾಲೇಜುಗಳ ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಕಾಲೇಜು  ಜಾಗೃತ ದಳವನ್ನು ರಚಿಸಲಾಗಿದೆ.

ವಿಶ್ವವಿದ್ಯಾಲಯ ಹಾಗೂ ಕಾಲೇಜು ವ್ಯಾಪ್ತಿಯ ಗ್ರಾಮವನ್ನು ದತ್ತು ಪಡೆದು ಅಥವಾ ಈಗಾಗಲೇ ದತ್ತು ಪಡೆದಿರುವ ಗ್ರಾಮಗಳಲ್ಲಿ  ವಿಡಿಯೊ, ವಾಟ್ಸ್‌ಆ್ಯಪ್‌ ಗ್ರೂಪ್‌ಗಳ ಮೂಲಕ ಆರೋಗ್ಯ ಜಾಗೃತಿ ಮೂಡಿಸುವುದು. ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸಲಹೆ ನೀಡುವುದು.

ದುರ್ಬಲ ವರ್ಗದವರಿಗೆ ಮಾಸ್ಕ್‌ ಹಾಗೂ ಹ್ಯಾಂಡ್‌ ಸ್ಯಾನಿಟೈಸರ್‌ ಒದಗಿಸುವುದು ಯಾವುದೇ ವ್ಯಕ್ತಿಯಲ್ಲಿ ಕೆಮ್ಮು, ನೆಗಡಿ, ಜ್ವರದಂತಹ ಲಕ್ಷಣ ಕಂಡು ಬಂದರೆ ಆರೋಗ್ಯ ಇಲಾಖೆಯ ಗಮನಕ್ಕೆ ತರುವ‌ ಕೆಲಸಗಳನ್ನು ಈ ಜಾಗೃತ ದಳ ಮಾಡಲಿದೆ ಎಂದು
ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ಹಲಸೆ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments