Webdunia - Bharat's app for daily news and videos

Install App

ಮಾತಿಗೆ ತಪ್ಪದ ಸಚಿವ ಡಿ.ಕೆ.ಶಿವಕುಮಾರ ಮಾಡ್ತಿರೋದೇನು?

Webdunia
ಮಂಗಳವಾರ, 18 ಜೂನ್ 2019 (15:44 IST)
ವಿಧಾನಸಭೆ ಉಪ ಚುನಾವಣೆಯಲ್ಲಿ ಕೈ ಅಭ್ಯರ್ಥಿ ಗೆಲುವು ಸಾಧಿಸುವಲ್ಲಿ ಚಾಣಕ್ಯ ನಡೆ ಅನುಸರಿಸಿದ ಸಚಿವ ಡಿ.ಕೆ.ಶಿವಕುಮಾರ್ ಕುಂದಗೋಳ ಭೇಟಿ ನೀಡುತ್ತಿದ್ದಾರೆ.

ಜಲ ಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ. ಶಿವಕುಮಾರ್ ಜೂನ್ 21 ರಂದು ಕುಂದಗೋಳದಲ್ಲಿ ತಾಲೂಕಿನ ವಿವಿಧ ಕಾಮಗಾರಿಗಳ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಅಂದು ಬೆಳಗ್ಗೆ ನಡೆಯಲಿರುವ ಈ ಸಭೆಯಲ್ಲಿ ನಾನಾ ಇಲಾಖೆಗಳ ಸಚಿವರೂ ಭಾಗವಹಿಸಲಿದ್ದಾರೆ.

ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಉಸ್ತುವಾರಿ ಹೊತ್ತಿದ್ದ ಸಚಿವ ಡಿ.ಕೆ. ಶಿವಕುಮಾರ್ ಅವರು ಚುನಾವಣೆ ಪ್ರಚಾರ ಸಂದರ್ಭದಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರನ್ನು ಗೆಲ್ಲಿಸಿದರೆ ಅವರ ಬೆನ್ನಿಗೆ ನಿಂತು ಕ್ಷೇತ್ರವನ್ನು ಅಭಿವೃದ್ಧಿ ಪಡಿಸುವುದಾಗಿ ಆಶ್ವಾಸನೆ ನೀಡಿದ್ದರು. ಅದರ ಮೊದಲ ಹಂತವಾಗಿ ಈ ಸಭೆ ನಡೆಸುತ್ತಿದ್ದಾರೆ. ಕೊಟ್ಟ ಮಾತಿಗೆ ಅನುಗುಣವಾಗಿ ನಡೆದುಕೊಳ್ಳುತ್ತಿದ್ದಾರೆ.

ಈ ಸಭೆಯ ನಂತರ ಸಂಜೆ 5 ಗಂಟೆಗೆ ನೂತನ ಶಾಸಕಿ ಕುಸುಮಾವತಿ ಅವರಿಗೆ ಏರ್ಪಡಿಸಿರುವ ಅಭಿನಂದನಾ ಸಮಾರಂಭದಲ್ಲಿ ಸಚಿವ ಶಿವಕುಮಾರ್ ಭಾಗವಹಿಸುವರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಏನು ಧಿಮಾಕು ಇರ್ಬೇಕು ಈತನಿಗೆ… ಮೆಟ್ರೋ ತನ್ನ ಸ್ವಂತ ಸ್ವತ್ತು ಎಂಬಂತೆ ನಡೆದುಕೊಂಡ ವ್ಯಕ್ತಿ: ಮುಂದೇನಾಯ್ತು Video

Karnataka Weather: ಈ ವಾರ ಭಾರೀ ಮಳೆ ಇಲ್ಲ, ಆದರೂ ಈ ಎಚ್ಚರಿಕೆ ಗಮನಿಸಿ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ಮುಂದಿನ ಸುದ್ದಿ
Show comments