ಬಗೆದಷ್ಟು ಬ್ರಹ್ಮಾಂಡ ಭ್ರಷ್ಟಾಚಾರ ಬಯಲು!

Webdunia
ಗುರುವಾರ, 25 ನವೆಂಬರ್ 2021 (20:15 IST)
ಇನ್ನು ಬಿಡಿಎ ಕಚೇರಿಯಲ್ಲಿ ಬಗೆದಷ್ಟು ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗುತ್ತಿದೆ. ಅಕ್ರಮಗಳ ತನಿಖೆಯನ್ನ ಎಸಿಬಿ ಅಧಿಕಾರಿಗಳು ಮುಂದುವರೆಸಿದ್ದಾರೆ.
ಜೊತೆಗೆ ಅಧಿಕಾರಿಗಳು ಜೊತೆ ಮಧ್ಯವರ್ತಿಗಳ ಪಟ್ಟಿ ಕೂಡ ರೆಡಿ ಮಾಡಿದ್ದು, ಮಧ್ಯವರ್ತಿಗಳಿಗೂ ನೋಟೀಸ್ ನೀಡಲು ಎಸಿಬಿ ಚಿಂತನೆ ನಡೆಸಿದೆ. ಅಕ್ರಮ ಎಸಗಿರುವ ವೇಳೆ ಇದ್ದ ಅಧಿಕಾರಿಗಳ ಪಟ್ಟಿ ತೆಗೆಯಲಾಗಿದೆ. ಇದರಿಂದ ಆಗ ಕರ್ತವ್ಯದಲ್ಲಿದ್ದು ಈಗ ನಿವೃತ್ತಿ ಹೊಂದಿರುವವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಅದಷ್ಟೇ ಅಲ್ಲದೇ, ಬಿಡಿಎನಲ್ಲಿ ಅಕ್ರಮ ಮಾಡಿ ಈಗ ಬೇರೆ ಇಲಾಖೆಯಲ್ಲಿದ್ರೂ ಕಷ್ಟ ತಪ್ಪಿದ್ದಲ್ಲ ಅಂತ ಹೇಳಲಾಗ್ತಿದೆ. ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದವರಿಗೂ ಎಸಿಬಿ ನೋಟಿಸ್ ನೀಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments