Webdunia - Bharat's app for daily news and videos

Install App

ಬಗೆದಷ್ಟು ಬ್ರಹ್ಮಾಂಡ ಭ್ರಷ್ಟಾಚಾರ ಬಯಲು!

Webdunia
ಗುರುವಾರ, 25 ನವೆಂಬರ್ 2021 (20:15 IST)
ಇನ್ನು ಬಿಡಿಎ ಕಚೇರಿಯಲ್ಲಿ ಬಗೆದಷ್ಟು ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾಗುತ್ತಿದೆ. ಅಕ್ರಮಗಳ ತನಿಖೆಯನ್ನ ಎಸಿಬಿ ಅಧಿಕಾರಿಗಳು ಮುಂದುವರೆಸಿದ್ದಾರೆ.
ಜೊತೆಗೆ ಅಧಿಕಾರಿಗಳು ಜೊತೆ ಮಧ್ಯವರ್ತಿಗಳ ಪಟ್ಟಿ ಕೂಡ ರೆಡಿ ಮಾಡಿದ್ದು, ಮಧ್ಯವರ್ತಿಗಳಿಗೂ ನೋಟೀಸ್ ನೀಡಲು ಎಸಿಬಿ ಚಿಂತನೆ ನಡೆಸಿದೆ. ಅಕ್ರಮ ಎಸಗಿರುವ ವೇಳೆ ಇದ್ದ ಅಧಿಕಾರಿಗಳ ಪಟ್ಟಿ ತೆಗೆಯಲಾಗಿದೆ. ಇದರಿಂದ ಆಗ ಕರ್ತವ್ಯದಲ್ಲಿದ್ದು ಈಗ ನಿವೃತ್ತಿ ಹೊಂದಿರುವವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆಯಿದೆ. ಅದಷ್ಟೇ ಅಲ್ಲದೇ, ಬಿಡಿಎನಲ್ಲಿ ಅಕ್ರಮ ಮಾಡಿ ಈಗ ಬೇರೆ ಇಲಾಖೆಯಲ್ಲಿದ್ರೂ ಕಷ್ಟ ತಪ್ಪಿದ್ದಲ್ಲ ಅಂತ ಹೇಳಲಾಗ್ತಿದೆ. ಬೇರೆ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದವರಿಗೂ ಎಸಿಬಿ ನೋಟಿಸ್ ನೀಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments