Webdunia - Bharat's app for daily news and videos

Install App

ಮದುವೆಗೆ ಮನೆಯವರೇ ಅಡ್ಡಿ; ಪ್ರೇಮಿಗಳು ಮಾಡಿದ್ದೇನು? ಶಾಕಿಂಗ್!

Webdunia
ಶುಕ್ರವಾರ, 22 ಫೆಬ್ರವರಿ 2019 (14:43 IST)
ಪ್ರೇಮ ವಿವಾಹಕ್ಕೆ ಮನೆಯವರಿಂದ ಅಡ್ಡಿ ಉಂಟಾದ ಪರಿಣಾಮ ಪ್ರೇಮಿಗಳು ಭಯಾನಕ ತೀರ್ಮಾನ ತೆಗೆದುಕೊಂಡಿದ್ದಾರೆ.

ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಯನೈಡ್ ನುಂಗಿ ಆತ್ಮಹತ್ಯೆಗೆ ಜೋಡಿಹಕ್ಕಿಗಳು ಶರಣಾಗಿದ್ದಾರೆ. ಚೇತನ್ (25), ಯುವತಿ ಹೆಸರು ತಿಳಿದು ಬಂದಿಲ್ಲ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಭೂವನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದೆ. ಚೇತನ್ ಭೂವನಹಳ್ಳಿ ನಿವಾಸಿ.
ಯುವತಿ ಶಿರಾದ ಮಾಗೋಡು ಗ್ರಾಮದವಳು.

ಒಂದೂವರೆ ತಿಂಗಳ‌ ಹಿಂದೆ ಬೇರೊಬ್ಬ ಯುವತಿಯ ಜೊತೆಗೆ ಮದುವೆಯಾಗಿದ್ದ ಚೇತನ್, ಕಳೆದ ರಾತ್ರಿ ಸಯನೈಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತ ದೇಹಗಳನ್ನು ಇಡಲಾಗಿತ್ತು. ಶಿರಾ ನಗರ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments