Select Your Language

Notifications

webdunia
webdunia
webdunia
webdunia

ಗೋವಾ ಸಚಿವ ವಿನೋದ್ ಪಾಲೇಕರ್ ಹೇಳಿಕೆಗೆ ಎಂಬಿ ಪಾಟೀಲ್ ಕೊಟ್ಟ ತಿರುಗೇಟು ಏನು?

ಗೋವಾ ಸಚಿವ ವಿನೋದ್ ಪಾಲೇಕರ್ ಹೇಳಿಕೆಗೆ ಎಂಬಿ ಪಾಟೀಲ್ ಕೊಟ್ಟ ತಿರುಗೇಟು ಏನು?
ಬೆಂಗಳೂರು , ಮಂಗಳವಾರ, 16 ಜನವರಿ 2018 (10:57 IST)
ಬೆಂಗಳೂರು: ಮಹದಾಯಿ ವಿವಾದಕ್ಕೆ ಸಂಬಂದಿಸಿದಂತೆ ಗೋವಾ ಜಲಸಂಪನ್ಮೂಲ ಸಚಿವ ವಿನೋದ್ ಪಾಲೇಕರ್ ಕರ್ನಾಟಕದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ಗೋವಾ ಸಚಿವರಿಗೆ  ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ನಮ್ಮ ನಾಡು, ನುಡಿ, ನೆಲ ನಮಗೆ ಪ್ರಥಮ. ನಿಮ್ಮಂತವರು ಸಾವಿರ ಬಂದರು ನಮ್ಮನ್ನು ಬಗ್ಗಿಸಲಾಗದು. ಮಹದಾಯಿ ನಮ್ಮ ಹಕ್ಕು, ಭಿಕ್ಷೆಯಲ್ಲ’. ಎಂದು ಗೋವಾ ಸಚಿವರ ವಿರುದ್ಧ ಸಚಿವ ಎಂ.ಬಿ. ಪಾಟೇಲ್ ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ಬಿಎಸ್ಎನ್ಎಲ್ ನಂಬರ್ ಗೆ ಆಧಾರ್ ಲಿಂಕ್ ಆಗಿದೆಯೇ? ಪತ್ತೆ ಹಚ್ಚುವುದು ಹೇಗೆ ಗೊತ್ತಾ?