Webdunia - Bharat's app for daily news and videos

Install App

ಮೈಕೊಡವಿ ಮದ್ಯರಾತ್ರಿ ಎದ್ದ ಕಟೀಲು ಮಾಡಿದ್ದೇನು?

Webdunia
ಸೋಮವಾರ, 11 ಮಾರ್ಚ್ 2019 (16:16 IST)
ಚುನಾವಣಾ ದಿನಾಂಕ ಪ್ರಕಟವಾಗ್ತಿದ್ದಂತೆ ಮೈಕೊಡವಿ ಎದ್ದ ಕಟೀಲು ಮದ್ಯರಾತ್ರಿ ಮಾಡಿರುವ ಕ್ರಮ ವ್ಯಾಪಕ ಟೀಕೆಗೆ ಗುರಿಯಾಗಿದೆ.

ನಳೀನ್ ಕುಮಾರ್ ಕಟೀಲ್ ಬಿಜೆಪಿ ಸಂಸದರಾಗಿದ್ದಾರೆ. ಟ್ವಿಟರ್ ನಲ್ಲಿ ಮತದಾರರಿಗೆ ಪ್ರಚೋದನೆ ನೀಡಿದ್ದಾರೆ. ರಾತ್ರಿ 3 ಗಂಟೆಗೆ ಶತ್ರು ದೇಶಕ್ಕೆ ನುಗ್ಗಿ ಹೊಡೆಯುವಂತೆ ಆದೇಶ ಮಾಡಿದ್ದಾರೆ. ಆದೇಶ ನೀಡುವವರಿಗೆ ಮತಹಾಕಬೇಕು ಎಂದಿರುವ ಅವರು, ಅದು ಬಿಟ್ಟು 3 ಗಂಟೆಗೆ ಉಗ್ರರಿಗೆ ಸುಪ್ರೀಂ ಬಾಗಿಲು ತೆಗೆಸುವರಿಗಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ನಿಮ್ಮ ವೋಟನ್ನ ಕಾಂಗ್ರೆಸ್ ಗೆ ಹಾಕಬೇಡಿ, ಬಿಜೆಪಿಗೆ ಹಾಕಿ ಎಂದ ಕಟೀಲು ಮನವಿ ಮಾಡಿದ್ದಾರೆ. ಸೈನ್ಯದ ವಿಚಾರ ಪ್ರಚಾರಕ್ಕೆ ಬಳಸಿಕೊಳ್ಳದಂತೆ ಸೂಚನೆ ಇದೆ. ಕೇಂದ್ರ ಚುನಾವಣಾ ಆಯೋಗ ನಿನ್ನೆಯಷ್ಟೇ ಎಚ್ಚರಿಸಿದೆ. ಆದರೂ ಕಟೀಲು ಚುನಾವಣೆ ವಿಷಯಕ್ಕೆ ಸೈನ್ಯವನ್ನು ಎಳೆದು ತಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ: ರಸ್ತೆಯಲ್ಲೇ ಜೀವವುಳಿಸಿದ ಪೊಲೀಸರು Video

ಮುಂದಿನ ಸುದ್ದಿ
Show comments