Webdunia - Bharat's app for daily news and videos

Install App

ಪೇಜಾವರ ಶ್ರೀ ವಿರೋಧ ಮಾಡುತ್ತಿರೋದು ಏನನ್ನು?

Webdunia
ಬುಧವಾರ, 29 ಆಗಸ್ಟ್ 2018 (20:15 IST)
ಕೇರಳ ಹಾಗೂ ಮಲೆನಾಡಿನಲ್ಲಿ ಈಗಾಗಲೇ ಸಾಕಷ್ಟು ಪ್ರದೇಶ ನಿರಂತರ ಮಳೆಯಿಂದ ಹಾನಿಗೊಳಗಾಗಿದೆ. ಜನಜೀವನ ದುಸ್ತರವಾಗಿದೆ. ಹೀಗಾಗಿ ಯಾವುದೇ ಯೋಜನೆ ಕೈಗೆ ಎತ್ತಿಕೊಳ್ಳುವ ಮುನ್ನ ಕುಲಂಕುಷ ಅರಿವು ಅಗತ್ಯವಾಗಿರಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಎತ್ತಿನ ಹೊಳೆ ಯೋಜನೆಯನ್ನು ಅವಸರದಿಂದ ಎತ್ತಿಕೊಳ್ಳುವುದು ಸರಿಯಲ್ಲ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಅವಸರದಿಂದ ಯಾವುದೇ ಯೋಜನೆ ಜಾರಿಗೆ ಬರಬಾರದು ಎಂದಿರುವ ಅವರು, ಕೇರಳ ಹಾಗೂ ಮಲೆನಾಡಿನಲ್ಲಿ ಸಂಭವಿಸಿದ ಅನಾಹುತಗಳಿಂದ ಎಚ್ಚೆತ್ತುಕೊಳ್ಳಬೇಕಿದೆ.

ಯೋಜನೆಯಿಂದಾಗಿ ಬೇರೆ ಯಾರಿಗೂ ತೊಂದರೆಯಾಗಬಾರದು ಎಂಬುದು ತಮ್ಮ ಕಾಳಜಿಯಾಗಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments