ಪೇಜಾವರ ಶ್ರೀ ವಿರೋಧ ಮಾಡುತ್ತಿರೋದು ಏನನ್ನು?

Webdunia
ಬುಧವಾರ, 29 ಆಗಸ್ಟ್ 2018 (20:15 IST)
ಕೇರಳ ಹಾಗೂ ಮಲೆನಾಡಿನಲ್ಲಿ ಈಗಾಗಲೇ ಸಾಕಷ್ಟು ಪ್ರದೇಶ ನಿರಂತರ ಮಳೆಯಿಂದ ಹಾನಿಗೊಳಗಾಗಿದೆ. ಜನಜೀವನ ದುಸ್ತರವಾಗಿದೆ. ಹೀಗಾಗಿ ಯಾವುದೇ ಯೋಜನೆ ಕೈಗೆ ಎತ್ತಿಕೊಳ್ಳುವ ಮುನ್ನ ಕುಲಂಕುಷ ಅರಿವು ಅಗತ್ಯವಾಗಿರಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಎತ್ತಿನ ಹೊಳೆ ಯೋಜನೆಯನ್ನು ಅವಸರದಿಂದ ಎತ್ತಿಕೊಳ್ಳುವುದು ಸರಿಯಲ್ಲ ಎಂದು ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಅವಸರದಿಂದ ಯಾವುದೇ ಯೋಜನೆ ಜಾರಿಗೆ ಬರಬಾರದು ಎಂದಿರುವ ಅವರು, ಕೇರಳ ಹಾಗೂ ಮಲೆನಾಡಿನಲ್ಲಿ ಸಂಭವಿಸಿದ ಅನಾಹುತಗಳಿಂದ ಎಚ್ಚೆತ್ತುಕೊಳ್ಳಬೇಕಿದೆ.

ಯೋಜನೆಯಿಂದಾಗಿ ಬೇರೆ ಯಾರಿಗೂ ತೊಂದರೆಯಾಗಬಾರದು ಎಂಬುದು ತಮ್ಮ ಕಾಳಜಿಯಾಗಿದೆ ಎಂದು ಸ್ವಾಮೀಜಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೂನ್ 30 ರಿಂದ ರಾಜ್ಯದಲ್ಲಿ ಎಸ್ಐಆರ್ ಶುರು: ಈ ಎಲ್ಲಾ ದಾಖಲೆಗಳನ್ನು ರೆಡಿ ಮಾಡಿಟ್ಟುಕೊಳ್ಳಿ

ನಾನು ನಿನ್ನ ಬಿಟ್ಟು ಹೋದ್ರೆ ಏನು ಮಾಡ್ತೀಯಾ.. ಅಮ್ಮನ ಪ್ರಶ್ನೆಗೆ ಪುಟ್ಟ ಮಗುವಿನ ಉತ್ತರ ಕೇಳಿದ್ರೆ ಕಣ್ಣಂಚು ಒದ್ದೆಯಾಗುತ್ತೆ Video

ಈ ವಿಚಾರದಲ್ಲಿ ಸಿದ್ದರಾಮಯ್ಯನಂತಲ್ಲ, ಡಿಕೆ ಶಿವಕುಮಾರ್ ನನ್ ಸ್ಟೈಲೇ ಬೇರೆ ಅಂತಿದ್ದಾರೆ

ಚಪ್ಪಲಿ ಎಸೆದವರ ಮೇಲೆ ಕೇಸ್ ಹಾಕಿದ್ರೆ ಮೀಸೆ ತಿರುವಿದ ಪ್ರದೀಪ್ ಈಶ್ವರ್ ಮೇಲೂ ಕೇಸ್ ಹಾಕ್ಬೇಕು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಇಂದು ಮಳೆ ನಿರೀಕ್ಷೆ

ಮುಂದಿನ ಸುದ್ದಿ
Show comments