Webdunia - Bharat's app for daily news and videos

Install App

ಕಾಂಗ್ರೆಸ್ ನವರಿಗೆ ಯಾವ ತತ್ವ ಸಿದ್ಧಾಂತ ಇದೆ- ಸಿಎಂ ಇಬ್ರಾಹಿಂ

Webdunia
ಸೋಮವಾರ, 23 ಜನವರಿ 2023 (17:35 IST)
ಸಿದ್ದರಾಮಯ್ಯ ನವರಿಗೆ ಮೊದಲು ಅವರ ಕ್ಷೇತ್ರ ಹುಡುಕು ಅಂತಾ ಹೇಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಜೆಡಿಎಸ್ ಗೆ ಯಾವುದೇ ತತ್ವ ಸಿದ್ಧಾಂತ ಇಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ನವರಿಗೆ ಯಾವ ತತ್ವ ಸಿದ್ದಾಂತ ಇದೆ.ಶ್ರೀನಿವಾಸ್ ಗೌಡ, ವಾಸು ಕರೆದುಕೊಂಡು ಬಿಜೆಪಿ ಗೆ ಓಟು ಹಾಕಿಸಿದ್ರಲ್ಲಾ ಅದು ತತ್ವನಾ..? ಕುಪೇಂದ್ರ ರೆಡ್ಡಿಗೆ ಸೋಲಿಸಿದವರು ಯಾರು.? ೧೨ ಜನರನ್ನ ಬಾಂಬೆಗೆ ಕಳಿಸಿ ಯಡಿಯೂರಪ್ಪ ಸಿಎಂ ಮಾಡಿದವರು ಯಾರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಿ ನೋಡೊಣಾ, ಚಾಲೆಂಜ್ ತಗೆದುಕೊಳ್ಳಿ ಎಂದು  ಸಿದ್ದರಾಮಯ್ಯಗೆ ಟಾಂಗ್ ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments