ಸಿದ್ಧಾರೂಢ ಮಠದಲ್ಲಿ ವಿಭಿನ್ನವಾಗಿ ನಡೆಯೋದೇನು?

Webdunia
ಗುರುವಾರ, 3 ಅಕ್ಟೋಬರ್ 2019 (16:38 IST)
ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಭಿನ್ನ ಸಮಾರಂಭ ಆಯೋಜನೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸೆ.5 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ಧಾರೂಢ  ಮಠದ ಆವರಣದಲ್ಲಿರುವ ಹತ್ತಿಮತ್ತೂರ ಸಭಾಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ವಿಭಿನ್ನವಾಗಿ ಆಯೋಜಿಸಲಾಗಿದೆ.

ಸಂಘದ 12  ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಮಹತ್ಮಾ ಗಾಂಧೀಜಿಯವರ 150 ನೇ ಜನ್ಮ ಜಯಂತಿ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ.

ಹೀಗಂತ ಸಂಘದ ರಾಜ್ಯಾಧ್ಯಕ್ಷ ಬಿ.ಎ.ಪಾಟೀಲ ಹೇಳಿದ್ದು, ಜೆಡಿಎಸ್ ಮುಖಂಡ, ಎಂಎಲ್ಸಿ ಬಸವರಾಜ ಹೊರಟ್ಟಿ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಪಿ.ಎಸ್.ಧರಣೆಪನವರ ವಹಿಸಲಿದ್ದಾರೆ ಎಂದಿದ್ದಾರೆ.

ಹಿರಿಯ ನಾಗರಿಕರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಬಹುಮಾನ ವಿತರಣೆ ಹಾಗೂ ಗಾಂಧಿ ಸ್ಮೃತಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ನೇರವೇರಿಸುವರು. ಶಾಸಕ ಅರವಿಂದ ಬೆಲ್ಲದ, 80 ವರ್ಷ ದಾಟಿದ ಸಂಘದ 30 ಸದಸ್ಯರಿಗೆ ಸನ್ಮಾನಿಸಲಿದ್ದಾರೆ ಎಂದಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments