Webdunia - Bharat's app for daily news and videos

Install App

ಪ್ರಖ್ಯಾತ ದೇಗುಲದಲ್ಲಿ ‘ಸಂಗಮ’ ಆಗುತ್ತಾ?

Webdunia
ಗುರುವಾರ, 8 ಆಗಸ್ಟ್ 2019 (19:07 IST)
ಉಕ್ಕಿ ಹರಿಯುತ್ತಿರುವ ನೇತ್ರಾವತಿ, ಕುಮಾರಧಾರ ನದಿಗಳಿಂದ ಆ ದೇವಾಲಯದಲ್ಲಿ ಸಂಗಮ ಆಗುತ್ತಾ ಅನ್ನೋ ಪ್ರಶ್ನೆ ಭಕ್ತರಿಂದ ಕೇಳಿಬರುತ್ತಿದೆ.

ಐತಿಹಾಸಿಕ ಉಪ್ಪಿನಂಗಡಿ ದೇಗುಲದಲ್ಲಿ ಸಂಗಮದ ನಿರೀಕ್ಷೆ ಮಾಡಲಾಗುತ್ತಿದೆ.

ಮೈದುಂಬಿ ಹರಿಯುತ್ತಿರುವ ಉಪ್ಪಿನಂಗಡಿ ನೇತ್ರಾವತಿ- ಕುಮಾರಧಾರ ನದಿಗಳು ಇಂಥದ್ದೊಂದು ಚರ್ಚೆಗೆ ಕಾರಣವಾಗಿದೆ.
ಉಭಯ ನದಿಗಳು ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇಗುಲದ ಬಳಿ ಸಂಗಮ ಆಗೋ ಸಾಧ್ಯತೆ ಕಂಡುಬರುತ್ತಿದೆ.

ಐತಿಹಾಸಿಕ ಕ್ಷಣ ನೋಡಲು ಭಕ್ತಾಧಿಗಳು ಕಾತುರರಾಗಿದ್ದಾರೆ. ನೇತ್ರಾವತಿ ನದಿಗಳ ಅಪಾಯದ ಮಟ್ಟ 30.5 ಮೀ 
ಸದ್ಯ 30 ಮೀಟರ್ ನಲ್ಲಿ ಹರಿಯುತ್ತಿದೆ. ನೇತ್ರಾವತಿ ನದಿಗಿಳಿಯುವ 38 ಮೆಟ್ಟಿಲುಗಳಲ್ಲಿ ಕಾಣಿಸುತ್ತಿದೆ ಒಂದು ಮೆಟ್ಟಿಲು.
ಉಭಯ ನದಿಗಳಲ್ಲಿ ಇನ್ನಷ್ಟು ನೀರು ಹರಿದು ಬಂದರೆ ಸಂಗಮ ಸಾಧ್ಯತೆ ದಟ್ಟವಾಗಿದೆ.

ದೇವಾಲಯದ ಆವರಣದೊಳಗಡೆ ನೆರೆ ನೀರು ಪ್ರವೇಶಿಸಿದರೆ ಸಂಗಮ ಆಗುತ್ತದೆ.

ಉಭಯ ನದಿಗಳ ನೀರು ಶ್ರೀ ಸಹಸ್ರಲಿಂಗೇಶ್ವರ ದೇಗುಲದ ಮುಂಭಾಗಕ್ಕೆ ಬಂದು ಒಂದಕ್ಕೊಂದು ಸಂಧಿಸಿದರೆ ಆಗ ಸಂಗಮ ವಾಗುತ್ತದೆ.

ಸಂಗಮದ ಬಳಿಕ ದೇವಾಲಯದ ವತಿಯಿಂದ ಗಂಗಾಪೂಜೆ ನಡೆಯುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಭಕ್ತರ ಶ್ರದ್ಧಾ ಭಕ್ತಿಯ ಕೇಂದ್ರವಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಕ್ಯಾಬಿನೆಟ್ ಸಭೆಯಲ್ಲಿ ಡಿಕೆ ಶಿವಕುಮಾರ್ ಕೆಂಡಾಮಂಡಲ: ಲಿಂಗಾಯತ, ಒಕ್ಕಲಿಗರಲ್ಲೂ ಬಡವರಿಲ್ವಾ

CET Exam: ಜನಿವಾರ ಹಾಕಿದ್ದಕ್ಕೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲ: ವಿಡಿಯೋ

Mangalore Waqf protest: ನೇಮೋತ್ಸವ ಫ್ಲೆಕ್ಸ್ ತೆಗೆದು ವಕ್ಫ್ ಪ್ರತಿಭಟನೆ ಬೋರ್ಡ್ ಹಾಕಿದ್ದಕ್ಕೆ ಆಕ್ರೋಶ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ಮುಂದಿನ ಸುದ್ದಿ
Show comments