Webdunia - Bharat's app for daily news and videos

Install App

ಬತ್ತಿದ ಪುಷ್ಕರಣಿಯಲ್ಲಿ ಆಗಿದ್ದೇನು?

Webdunia
ಶನಿವಾರ, 20 ಜುಲೈ 2019 (14:33 IST)
ಹಾಳಾಗಿದ್ದ ಪುಷ್ಕರಣಿಯತ್ತ ಇದೀಗ ಅಲ್ಲಿನ ಆಡಳಿತ ತಿರುಗಿ ನೋಡಿದೆ. ಪರಿಣಾಮ ಪುಷ್ಕರಣಿ ಜೀರ್ಣೋದ್ಧಾರಗೊಳ್ಳುತ್ತಿದೆ.
ಬತ್ತಿದ ಪುಷ್ಕರಣಿಯ ಸ್ವಚ್ಛತೆಗೆ ನಗರಸಭೆ ಮತ್ತು ಜಿಲ್ಲಾಡಳಿತ ಮುಂದಾಗಿದೆ.

ಚಿತ್ರದುರ್ಗದ ನಗರ ಮಧ್ಯದಲ್ಲಿನ ಕೆಂಚಮಲ್ಲಪ್ಪನ ಬಾವಿಯನ್ನು ಸ್ವಯಂ ಸೇವಕ ಸಂಘದ ಜೊತೆಗೂಡಿ ಸ್ವಚ್ಛತೆಯನ್ನು ಮಾಡಲಾಯಿತು.

ನಗರಸಭೆಯ ವತಿಯಿಂದ ನಡೆದ ಈ ಕೆಲಸಕ್ಕೆ ಶಾಲಾ ವಿದ್ಯಾರ್ಥಿಗಳು ಶ್ರಮದಾನ ಮಾಡಿದ್ರು. ಮಳೆಯ ಕೊರತೆಯಿಂದ ಪುಷ್ಕರಣಿಯು ಬತ್ತಿದ್ದು ಕಸ ತುಂಬಿಕೊಂಡಿತ್ತು.

ಸುತ್ತಲಿನ ಜನರಿಗೆ ಇದರಿಂದ ದುರ್ವಾಸಸೆ ಆರಂಭವಾಗಿತ್ತು. ಈ ಹಿನ್ನಲೆಯಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments