Webdunia - Bharat's app for daily news and videos

Install App

ಬತ್ತಿದ ಪುಷ್ಕರಣಿಯಲ್ಲಿ ಆಗಿದ್ದೇನು?

Webdunia
ಶನಿವಾರ, 20 ಜುಲೈ 2019 (14:33 IST)
ಹಾಳಾಗಿದ್ದ ಪುಷ್ಕರಣಿಯತ್ತ ಇದೀಗ ಅಲ್ಲಿನ ಆಡಳಿತ ತಿರುಗಿ ನೋಡಿದೆ. ಪರಿಣಾಮ ಪುಷ್ಕರಣಿ ಜೀರ್ಣೋದ್ಧಾರಗೊಳ್ಳುತ್ತಿದೆ.
ಬತ್ತಿದ ಪುಷ್ಕರಣಿಯ ಸ್ವಚ್ಛತೆಗೆ ನಗರಸಭೆ ಮತ್ತು ಜಿಲ್ಲಾಡಳಿತ ಮುಂದಾಗಿದೆ.

ಚಿತ್ರದುರ್ಗದ ನಗರ ಮಧ್ಯದಲ್ಲಿನ ಕೆಂಚಮಲ್ಲಪ್ಪನ ಬಾವಿಯನ್ನು ಸ್ವಯಂ ಸೇವಕ ಸಂಘದ ಜೊತೆಗೂಡಿ ಸ್ವಚ್ಛತೆಯನ್ನು ಮಾಡಲಾಯಿತು.

ನಗರಸಭೆಯ ವತಿಯಿಂದ ನಡೆದ ಈ ಕೆಲಸಕ್ಕೆ ಶಾಲಾ ವಿದ್ಯಾರ್ಥಿಗಳು ಶ್ರಮದಾನ ಮಾಡಿದ್ರು. ಮಳೆಯ ಕೊರತೆಯಿಂದ ಪುಷ್ಕರಣಿಯು ಬತ್ತಿದ್ದು ಕಸ ತುಂಬಿಕೊಂಡಿತ್ತು.

ಸುತ್ತಲಿನ ಜನರಿಗೆ ಇದರಿಂದ ದುರ್ವಾಸಸೆ ಆರಂಭವಾಗಿತ್ತು. ಈ ಹಿನ್ನಲೆಯಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ

ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್ ಶೀಟ್: ಮುಗಿಬಿದ್ದ ಕಾಂಗ್ರೆಸ್ ನಾಯಕರು

ಪಹಲ್ಗಾಮ್ ದಾಳಿ ಮಾಡಿದ್ದ ಟಿಆರ್ ಎಫ್ ಸಂಘಟನೆ ಉಗ್ರರ ಲಿಸ್ಟ್ ಗೆ

ನಿನ್ನೆಯಷ್ಟೇ ಅಗಲಿದ ತಮ್ಮ ತಂದೆಯ ಬಗ್ಗೆ ಶಾಸಕ ಸುನಿಲ್ ಕುಮಾರ್ ಬರೆದ ಈ ಪತ್ರ ತಪ್ಪದೇ ಓದಿ

Karnataka Rains: ಕರಾವಳಿಗೆ ಈ ದಿನದವರೆಗೂ ಭಾರೀ ಮಳೆ ಮುನ್ಸೂಚನೆ

ಮುಂದಿನ ಸುದ್ದಿ
Show comments