ಬತ್ತಿದ ಪುಷ್ಕರಣಿಯಲ್ಲಿ ಆಗಿದ್ದೇನು?

Webdunia
ಶನಿವಾರ, 20 ಜುಲೈ 2019 (14:33 IST)
ಹಾಳಾಗಿದ್ದ ಪುಷ್ಕರಣಿಯತ್ತ ಇದೀಗ ಅಲ್ಲಿನ ಆಡಳಿತ ತಿರುಗಿ ನೋಡಿದೆ. ಪರಿಣಾಮ ಪುಷ್ಕರಣಿ ಜೀರ್ಣೋದ್ಧಾರಗೊಳ್ಳುತ್ತಿದೆ.
ಬತ್ತಿದ ಪುಷ್ಕರಣಿಯ ಸ್ವಚ್ಛತೆಗೆ ನಗರಸಭೆ ಮತ್ತು ಜಿಲ್ಲಾಡಳಿತ ಮುಂದಾಗಿದೆ.

ಚಿತ್ರದುರ್ಗದ ನಗರ ಮಧ್ಯದಲ್ಲಿನ ಕೆಂಚಮಲ್ಲಪ್ಪನ ಬಾವಿಯನ್ನು ಸ್ವಯಂ ಸೇವಕ ಸಂಘದ ಜೊತೆಗೂಡಿ ಸ್ವಚ್ಛತೆಯನ್ನು ಮಾಡಲಾಯಿತು.

ನಗರಸಭೆಯ ವತಿಯಿಂದ ನಡೆದ ಈ ಕೆಲಸಕ್ಕೆ ಶಾಲಾ ವಿದ್ಯಾರ್ಥಿಗಳು ಶ್ರಮದಾನ ಮಾಡಿದ್ರು. ಮಳೆಯ ಕೊರತೆಯಿಂದ ಪುಷ್ಕರಣಿಯು ಬತ್ತಿದ್ದು ಕಸ ತುಂಬಿಕೊಂಡಿತ್ತು.

ಸುತ್ತಲಿನ ಜನರಿಗೆ ಇದರಿಂದ ದುರ್ವಾಸಸೆ ಆರಂಭವಾಗಿತ್ತು. ಈ ಹಿನ್ನಲೆಯಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಗುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments