Webdunia - Bharat's app for daily news and videos

Install App

ಕುಡಿದ ಮತ್ತಿನಲ್ಲಿ ಟೋಲ್ ಗೇಟ್ ನಲ್ಲಿ ಆಗಿದ್ದೇನು?

Webdunia
ಮಂಗಳವಾರ, 28 ಮೇ 2019 (17:41 IST)
ಕುಡಿದ ಮತ್ತಿನಲ್ಲಿ ಸುಂಕ ವಸೂಲಾತಿ ಕೇಂದ್ರದಲ್ಲಿ ದಾಂಧಲೆ‌ ನಡೆಸಲಾಗಿದೆ.

ಚಿಂತಾಮಣಿ- ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಟೋಲ್ ಕಟ್ಟುವ ವಿಚಾರದಲ್ಲಿ ಕಿರಿಕ್ ಆಗಿದೆ. ಕುಡಿದು ನಾಲ್ಕೈದು ಯುವಕರಿಂದ ಟೋಲ್ ಸಿಬ್ಬಂದಿಮೇಲೆ‌ ಹಲ್ಲೆ ನಡೆಸಲಾಗಿದೆ.
ಮದ್ಯ ರಾತ್ತಿ ಹನ್ನೆರಡು ಗಂಟೆಯಲ್ಲಿ ಕುಡಿದ ಯುವಕರಿಂದ ದಾಂಧಲೆ ನಡೆದಿದೆ.

ಟೋಲ್ ಸಿಬ್ಬಂದಿ ಅಮರಾವತಿ ಮೂಲದ ಯವಕನಿಗೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಬೀಚಗೊಂಡಹಳ್ಳಿ ಬಳಿ  ಇರುವ ವಾಹನ ಸುಂಕ ವಸೂಲಾತಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿದ ವೇಮಗಲ್ ಪೊಲೀಸರು 
ಹಲ್ಲೆ ಮಾಡಿದ ನಾಲ್ಕು  ಜನ  ಯುವಕರನ್ನು ಬಂಧಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments