Webdunia - Bharat's app for daily news and videos

Install App

ಹೊಸದಾಗಿ ಅಂಗನವಾಡಿ ಕಾರ್ಯಕರ್ತೆಯರ ಕೈಗೆ ಸಿಗೋದೇನು?

Webdunia
ಮಂಗಳವಾರ, 25 ಫೆಬ್ರವರಿ 2020 (15:31 IST)
ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಕೈಗೆ ಹೊಸದಾಗಿ ಮಾರ್ಚ್ 1 ರಿಂದ ಸಿಗಲಿದೆ.  
 

ರಾಜ್ಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ನೀಡಲಾಗುವದು. ಮೊಬೈಲ್  ಮುಖಾಂತರ ಎಲ್ಲಾ ಅಂಗನವಾಡಿ ಮಕ್ಕಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲು ಸಹಕಾರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮುಂದಿನ 3 ವರ್ಷದಲ್ಲಿ ರಾಷ್ಟ್ರೀಯ ಪೋಷಣಾ ಅಭಿಯಾನ ಕಾರ್ಯಕ್ರಮವನ್ನು ಸರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕರ್ನಾಟಕ ರಾಜ್ಯವನ್ನು ಇಡೀ ದೇಶಕ್ಕೆ ಮಾದರಿ ಮಾಡಲಾಗುವದು ಎಂದರು.

ಸ್ತ್ರೀ ಶಕ್ತಿ ಸಂಘ ರಚನೆ ಮಾಡಿದರೆ ಸಾಲದು. ಎಲ್ಲಾ ಮಹಿಳೆಯರಿಗೆ ತಮ್ಮ ಸ್ವಂತ ಉದ್ಯೋಗ ಹೊಂದುವ ತರಬೇತಿ ನೀಡಲಾಗುವದು. ಮುಂದಿನ ದಿನಗಳಲ್ಲಿ ಮಹಿಳೆಯರು ಬೇಡುವ ಕೈವಾಗಬಾರದು. ಕೊಡುವ ಕೈ ಆಗುವಂತೆ ತರಬೇತಿ ನೀಡಲಾಗುವದು ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ