ಪಕ್ಕದ್ಮನೆ ಪರಿಮಳಾ ತಡರಾತ್ರಿ ಬಾ ಅಂತಾಳೆ… ಏನ್ಮಾಡಲಿ?

Webdunia
ಶುಕ್ರವಾರ, 29 ಮಾರ್ಚ್ 2019 (14:19 IST)
ಪ್ರಶ್ನೆ: ನಾನು 26 ವರ್ಷದ ಯುವಕ. ನೋಡಲು ಕಟ್ಟುಮಸ್ತಾಗಿದ್ದೇನೆ. ನನ್ನ ಮನೆಯ ಪಕ್ಕದಲ್ಲಿ ಪರಿಮಳಾ ಆಂಟಿ ಇದ್ದಾರೆ. ಅವರ ವಯಸ್ಸು 30. ಅವರ ಗಂಡ  ಬೆಳಗ್ಗೆ ಮನೆ ಬಿಟ್ಟು ಬೇರೆ ಊರಿಗೆ ನಿತ್ಯ ಕೆಲಸಕ್ಕೆ ಹೋಗಿ ರಾತ್ರಿ ಮನೆಗೆ ಬರುತ್ತಾರೆ. ಪರಿಮಳಾಗೆ ಇಬ್ಬರು ಮಕ್ಕಳಿದ್ದಾರೆ. ಅವರು ಶಾಲೆಗೆ ಹೋಗುತ್ತಾರೆ. ಹೀಗಾಗಿ ಮನೆಯಲ್ಲಿ ಒಬ್ಬಳೇ ಇರುವಾಗ ಪರಿಮಳಾ ಆಂಟಿ ನನ್ನನ್ನು ಪದೇ ಪದೇ ಕರೆದು ಲೈಂಗಿಕ ಸುಖ ನೀಡು ಅಂತ ಒತ್ತಾಯ ಮಾಡುತ್ತಿದ್ದಾರೆ.

ನೋಡೋಕೂ ತುಂಬಾನೆ ಸುಂದರವಾಗಿದ್ದಾರೆ. ಹೀಗಾಗಿ ನಾನೂ ಕೂಡಾ ಹಲವು ಬಾರಿ ಆಂಟಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಿರುವೆ. ಆದರೆ ನನ್ನು ಸಮಸ್ಯೆ ಏನೆಂದರೆ, ಈಗ ನನಗೆ ಮದುವೆ ನಿಶ್ಚಯವಾಗಿದೆ. ಆದರೂ ಆಂಟಿ ಮನೆಗೆ ಬಾ ಅಂತಾ ಪದೇ ಪದೇ ಕರೆಯುತ್ತಿದ್ದಾರೆ. ಆಂಟಿಯನ್ನು ಬಿಡಲು ಮನಸ್ಸು ಒಪ್ಪುತ್ತಿಲ್ಲ. ಹಾಗೇನೇ ನಮ್ಮ ಮದುವೆಗೂ ಯಾವುದೇ ಸಮಸ್ಯೆ ಬರಬಾರದು. ಪರಿಹಾರ ತಿಳಿಸಿ.
ಉತ್ತರ: ಮದುವೆಗೂ ಮುನ್ನ ನೀವು ಆಂಟಿಯ ಮೋಹದ ಬಲೆಯಲ್ಲಿ ಸಿಲುಕಿದ್ದು ತಪ್ಪು. ಆಂಟಿಗೆ ಗಂಡ, ಮಕ್ಕಳು ಇದ್ದಾರೆ.

ಸಂಸಾರವಿದೆ ಎನ್ನುವ ಅರಿವಿರಲಿ. ಅವರ ಒಂಟಿತನ ನೀಗಿಸಿಕೊಳ್ಳೋಕೆ ನಿಮ್ಮನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರಬಹುದು. ನಿಮ್ಮ ಸಂಬಂಧಕ್ಕೆ ಶೀಘ್ರ ಕೊನೆ ಹಾಡಿ. ನಂಬರ್ ಬದಲಿಸಿ. ಇಲ್ಲವೇ ನೇರವಾಗಿ ಅವರಿಗೆ ಹೇಳಿಬಿಡಿ. ಇನ್ನು ನೀವು ಮದುವೆಯ ಹೊಸ್ತಿನಲ್ಲಿದ್ದೀರಿ. ಹೊಸ ಸಂಸಾರ, ಸಂಗಾತಿ ಬಗ್ಗೆ ನೂರಾರು ಕನಸುಗಳು ನಿಮಗಿರುತ್ತವೆ.

ನಿಮ್ಮಾಕೆಯೂ ನಿಮ್ಮ ಮೇಲೆ ಭರವಸೆ ಇಟ್ಟುಕೊಂಡಿರುತ್ತಾರೆ. ಅವರಿಗೆ ಮೋಸ ಮಾಡಬೇಡಿ. ಆದದ್ದೆಲ್ಲ ಕೆಟ್ಟ ಕನಸು ಅಂತ ತಿಳಿದುಕೊಂಡು, ನಿಮ್ಮ ಹೊಸ ಬಾಳು ರೂಪಿಸಿಕೊಳ್ಳುವತ್ತ ಗಮನ ಕೊಡಿ. ಇದರಿಂದ ಅವರ ಸಂಸಾರ ಹಾಗೂ ನಿಮ್ಮ ಸಂಸಾರ ಸರಿಯಾಗಿರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಸತತ ಬಿಸಿಲಿನಿಂದ ಬೇಸತ್ತಿದ್ದ ಜನಕ್ಕೆ ಗುಡ್ ನ್ಯೂಸ್: ಈ ವಾರ ಎಲ್ಲೆಲ್ಲಿ ಮಳೆ ನೋಡಿ

ವಂಡರ್ಲಾದಲ್ಲಿ ತಂಗಿದ್ದ ಒಡಿಶಾ ಕೈ ಶಾಸಕರಿಗೆ ಲಂಚ ನೀಡಲು ಯತ್ನ, ಮಹತ್ವದ ಬೆಳವಣಿಗೆ

ದಯಾಮರಣ ಪಡೆದ ಹರೀಶ್ ರಾಣಾ ಕೊನೆಯ ಗಳಿಗೆ Video

ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್, Video

ಪಂಚ ರಾಜ್ಯದ ಚುನಾವಣೆಗೆ ಮುಹೂರ್ತ ಫಿಕ್ಸ್‌, ಕರ್ನಾಟಕದಲ್ಲೂ ರಂಗೇರಲಿದೆ ಚುನಾವಣಾ ಕಾವು

ಮುಂದಿನ ಸುದ್ದಿ